Webdunia - Bharat's app for daily news and videos

Install App

ಬಜೆಟ್ ಮಂಡನೆಗೆ ಸರಕಾರ ರೆಡಿ : ಟಿವಿ ಕ್ಯಾಮೆರಾಗಳಿಗೆ ನೋ ಎಂಟ್ರಿ

Webdunia
ಶುಕ್ರವಾರ, 14 ಫೆಬ್ರವರಿ 2020 (19:07 IST)
ರಾಜ್ಯ ಸರಕಾರ ಮಾರ್ಚ್ 5 ರಂದು ಬಜೆಟ್ ಮಂಡನೆಗೆ ಮುಂದಾಗಿದೆ. ಈ ಬಾರಿಯೂ ಅಧಿವೇಶನಕ್ಕೆ ಟಿವಿ ವಾಹಿನಿಗಳ ಕ್ಯಾಮೆರಾಗಳಿಗೆ ವಿಧಾನಸಭೆ ಒಳಗಡೆ ನಿಷೇಧಿಸಲಾಗಿದೆ.

ಮಾಧ್ಯಮಗಳ ಕ್ಯಾಮೆರಾಗಳಿಗೆ ಅವಕಾಶವಿಲ್ಲ ಅಂತ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ಲೋಕಸಭೆ ಹಾಗೂ ರಾಜ್ಯಸಭೆ ಮಾದರಿ ವ್ಯವಸ್ಥೆಯನ್ನು ವಿಧಾನಸಭೆಯಲ್ಲಿಯೂ ಪಾಲನೆ ಮಾಡಲಾಗುತ್ತಿದೆ.
ಸಭೆಯ ಸದಸ್ಯರು ಅಧಿವೇಶನ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ಅಂತ ಕಾಗೇರಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments