Select Your Language

Notifications

webdunia
webdunia
webdunia
webdunia

ನೆರೆ ನಿರ್ವಹಣೆ, ಜನರ ರಕ್ಷಣೆಗೆ ಸರ್ಕಾರ ಸಿದ್ಧವಾಗಿದೆ- ಡಿಸಿಎಂ ಡಾ.ಅಶ್ವತ್ಥ್ ನಾರಾಯಣ

ನೆರೆ ನಿರ್ವಹಣೆ, ಜನರ ರಕ್ಷಣೆಗೆ ಸರ್ಕಾರ ಸಿದ್ಧವಾಗಿದೆ- ಡಿಸಿಎಂ ಡಾ.ಅಶ್ವತ್ಥ್ ನಾರಾಯಣ
ಬೆಂಗಳೂರು , ಶನಿವಾರ, 8 ಆಗಸ್ಟ್ 2020 (12:28 IST)
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ  ಭಾರೀ ಮಳೆ, ನೆರೆ ವಿಚಾರ ಮಳೆ ಅನಾಹುತ ಎದುರಿಸಲು ಸರ್ಕಾರ ಸಿದ್ಧತೆ ಮಾಡಿದೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೀತಿ ಇರುವ ಕಡೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗ್ತಿದೆ. ನೆರೆ ನಿರ್ವಹಣೆ, ಜನರ ರಕ್ಷಣೆಗೆ ಸರ್ಕಾರ ಸಿದ್ಧವಾಗಿದೆ. ಕೇಂದ್ರ ಸರ್ಕಾರದಿಂದಲೂ ನಮಗೆ ಸಹಕಾರ ಸಿಗುತ್ತಿದೆ. ಪ್ರಕೃತಿ ವಿಕೋಪಗಳ ಮೇಲೆ ಸಿಗಬೇಕಾದ ಅನುದಾನ ಸಿಗುತ್ತೆ . ಪ್ರಕೃತಿ ವಿಕೋಪ ಬಂದಾಗಲೆಲ್ಲಾ ಕೇಂದ್ರ ನೆರವು ಕೊಟ್ಟಿದೆ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರವಾಹ ಪೀಡಿತರಿಗೆ ಯಾವುದೇ ವಸ್ತು ಕೊಡಬೇಡಿ ಎಂದು ಸಚಿವ ಸೋಮಣ್ಣ ಹೇಳಿದ್ದೇಕೆ?