Webdunia - Bharat's app for daily news and videos

Install App

ಸರ್ಕಾರದ ನಿರ್ಧಾರವೇ ಅಂತಿಮ : ಬೊಮ್ಮಾಯಿ

Webdunia
ಗುರುವಾರ, 11 ಆಗಸ್ಟ್ 2022 (14:03 IST)
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರ ನೀತಿ ನಿಯಮಗಳ ಪ್ರಕಾರ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
 
ಈದ್ಗಾ ಮೈದಾನ ವಿವಾದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಅದು ಕಂದಾಯ ಇಲಾಖೆ ಜಾಗ ಅಂತ ನಿರ್ಧಾರ ಆಗಿದೆ. ಕಂದಾಯ ಇಲಾಖೆ ಜಾಗ ಅಂದರೆ ಅದು ಸರ್ಕಾರದ ಜಾಗ.

ಸರ್ಕಾರದ ಜಾಗದಲ್ಲಿ ಸರ್ಕಾರದ ನೀತಿ ನಿಯಮಗಳ ಪ್ರಕಾರ ಅಲ್ಲಿ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಸ್ಪಷ್ಟವಾಗಿ ತಿಳಿಸಿದರು. 

ಶಾಸಕ ಜಮೀರ್ ಅಹ್ಮದ್ರಿಂದ ಗಣೇಶೋತ್ಸವ ಮಾಡಲು ಬಿಡೊಲ್ಲ ಎಂಬ ಹೇಳಿಕೆಗೆ ತಿರುಗೇಟು ಕೊಟ್ಟ ಸಿಎಂ, ಜಮೀರ್ ಹೇಳಿಕೆಗೆ ಬೆಲೆ ಇಲ್ಲ. ಯಾರ್ ಏನೇ ಹೇಳಿದರು ಕಾನೂನು ಪ್ರಕಾರವೇ ಕಾರ್ಯಕ್ರಮಗಳು ನಡೆಯುತ್ತವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments