ಸರ್ಕಾರದ ನಿರ್ಧಾರವೇ ಅಂತಿಮ : ಬೊಮ್ಮಾಯಿ

Webdunia
ಗುರುವಾರ, 11 ಆಗಸ್ಟ್ 2022 (14:03 IST)
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸರ್ಕಾರ ನೀತಿ ನಿಯಮಗಳ ಪ್ರಕಾರ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
 
ಈದ್ಗಾ ಮೈದಾನ ವಿವಾದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಅದು ಕಂದಾಯ ಇಲಾಖೆ ಜಾಗ ಅಂತ ನಿರ್ಧಾರ ಆಗಿದೆ. ಕಂದಾಯ ಇಲಾಖೆ ಜಾಗ ಅಂದರೆ ಅದು ಸರ್ಕಾರದ ಜಾಗ.

ಸರ್ಕಾರದ ಜಾಗದಲ್ಲಿ ಸರ್ಕಾರದ ನೀತಿ ನಿಯಮಗಳ ಪ್ರಕಾರ ಅಲ್ಲಿ ಕಾರ್ಯಕ್ರಮಗಳು ನಡೆಯುತ್ತವೆ ಎಂದು ಸ್ಪಷ್ಟವಾಗಿ ತಿಳಿಸಿದರು. 

ಶಾಸಕ ಜಮೀರ್ ಅಹ್ಮದ್ರಿಂದ ಗಣೇಶೋತ್ಸವ ಮಾಡಲು ಬಿಡೊಲ್ಲ ಎಂಬ ಹೇಳಿಕೆಗೆ ತಿರುಗೇಟು ಕೊಟ್ಟ ಸಿಎಂ, ಜಮೀರ್ ಹೇಳಿಕೆಗೆ ಬೆಲೆ ಇಲ್ಲ. ಯಾರ್ ಏನೇ ಹೇಳಿದರು ಕಾನೂನು ಪ್ರಕಾರವೇ ಕಾರ್ಯಕ್ರಮಗಳು ನಡೆಯುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಅನಿಲ ಸ್ಫೋಟ, 82ಮಂದಿ ಸಾವು, 9ಮಂದಿ ನಾಪತ್ತೆ

ದೇವಸ್ಥಾನದಲ್ಲಿ ಅನ್ನ ತಟ್ಟೆಗೆ ಎಸೆಯುತ್ತಾರೆ ಎಂದು ವಿಡಿಯೋ ಮಾಡಿದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡ ನೆಟ್ಟಿಗರು Video

ಗಂಟೆಗಳ ಕಾಲ ಪ್ರಯತ್ನಪಟ್ಟರೂ ಪ್ರಯೋಜನವಾಗಲಿಲ್ಲ.. ರೈಲಿನೆಡೆಗೆ ಸಿಲುಕಿದ ಮಹಿಳೆ ಸಾವು: ಘೋರ ವಿಡಿಯೋ ಇಲ್ಲಿದೆ

ಇಂಧನ ದರ ಏರಿಕೆ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌: ಜನರ ದುಡ್ಡು ಕಂತುಗಳಲ್ಲಿ ಲೂಟಿ ಎಂದು ಜರಿದ ಖರ್ಗೆ

ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಮಿತಿ ಮೀರಿ ಓಲೈಕೆ ಮಾಡುತ್ತಿದೆ: ವಿಜಯೇಂದ್ರ

ಮುಂದಿನ ಸುದ್ದಿ
Show comments