ಪಠ್ಯ ಪರಿಷ್ಕರಣೆಗೆ ಸರ್ಕಾರ ಹೊಸ ಪ್ಲ್ಯಾನ್‌?

Webdunia
ಮಂಗಳವಾರ, 7 ಜೂನ್ 2022 (08:28 IST)
ಬೆಂಗಳೂರು : ಪಠ್ಯ ಪರಿಷ್ಕರಣೆ ಸಂಬಂಧ ಉದ್ಭವಿಸಿರುವ ಎಲ್ಲ ವಿವಾದಗಳಿಗೂ ಶಾಶ್ವತ ತೆರೆ ಎಳೆಯಲು ಹೊಸ ಹೆಜ್ಜೆ ಇಟ್ಟಿರುವ ಶಿಕ್ಷಣ ಇಲಾಖೆಯು ಈಗಿನ ರೋಹಿತ್ ಚಕ್ರತೀರ್ಥ ಸಮಿತಿ,

ಹಿಂದಿನ ಡಾ.ಬರಗೂರು ರಾಮಚಂದ್ರಪ್ಪ ಸಮಿತಿ ಮತ್ತು ಅದಕ್ಕೂ ಮೊದಲ ಮುಡಂಬಡಿತ್ತಾಯ ಸಮಿತಿ ಪರಿಷ್ಕರಿಸಿರುವ ಮೂರೂ ಪ್ರತ್ಯೇಕ ಪಠ್ಯಕ್ರಮವನ್ನು ಸಾರ್ವಜನಿಕರವಾಗಿ ವೆಬ್ಸೈಟ್ನಲ್ಲಿ ಪ್ರಕಟಿಸಿ, ಆಕ್ಷೇಪಣೆಗಳನ್ನು ಆಹ್ವಾನಿಸಲು ನಿರ್ಧರಿಸಿದೆ.

ಮೂರು ಸಮಿತಿಗಳ ಪಠ್ಯವನ್ನು ಯಾರು ಬೇಕಾದರೂ ಓದಿಕೊಂಡು ಅವುಗಳಲ್ಲಿ ಯಾವುದಾದರೂ ವಿಷಯ, ಅಂಶಗಳು ಸರಿಯಿಲ್ಲ, ತಪ್ಪಿದೆ ಅಥವಾ ಯಾವುದೇ ಬದಲಾವಣೆಗಳಾಗಬೇಕಿತ್ತು ಎನಿಸಿದರೆ ಆ ಸಂಬಂಧಿಸಿದ ತಮ್ಮ ಆಕ್ಷೇಪಣೆಗಳನ್ನು ಇಲಾಖೆಗೆ ಸಲ್ಲಿಸಬಹುದು.

ಸಾರ್ವಜನಿಕರಿಂದ ಬರುವ ಆಕ್ಷೇಪಣೆಗಳನ್ನು ನಮ್ಮ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಯಾವುದೇ ಆಕ್ಷೇಪಾರ್ಹ ಅಂಶ ನಿಜ ಎಂಬುದು ಇಲಾಖೆಯ ಗಮನಕ್ಕೆ ಬಂದರೆ ಅದನ್ನು ಮುಕ್ತವಾಗಿ ಸ್ವೀಕರಿಸಿ ಪರಿಷ್ಕರಣೆಗೆ ಪರಿಗಣಿಸಲಾಗುವುದು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments