Webdunia - Bharat's app for daily news and videos

Install App

ಸಿದ್ದರಾಮಯ್ಯ ಬಂದ ಮೇಲೆ ಸರ್ಕಾರದ ಭವಿಷ್ಯ ನಿರ್ಧಾರ?

Webdunia
ಶನಿವಾರ, 15 ಸೆಪ್ಟಂಬರ್ 2018 (17:05 IST)
ವಿದೇಶ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೇಶಕ್ಕೆ ಮರಳಿ ಬಂದ ಮೇಲೆ ರಾಜ್ಯದ ಸಮ್ಮಿಶ್ರ ಸರಕಾರದ ಅಳಿವು-ಉಳಿವು ನಿರ್ಧಾರವಾಗಲಿದೆ ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿವೆ.

ಅಧಿಕಾರಕ್ಕಾಗಿ ರಾಜಕೀಯ ಆಟ ಮುಂದುವರಿದಿರುವಂತೆ ದಿನಕ್ಕೊಂದು ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಬೆಂಗಳೂರಿಗೆ ಆಗಮಿಸಿದ ಬಳಿಕ ಏನೆಲ್ಲ ಬೆಳವಣಿಗೆಗಳು ಆಗಬಹುದೆಂದು ಚರ್ಚೆಗಳು ನಡೆಯುತ್ತಿವೆ.

ಜಾರಕಿಹೊಳಿ ಸಹೋದರರ ಅಸಮಧಾನವನ್ನು ತೊಡೆದು ಸರಕಾರವನ್ನು ಸುಸ್ಥಿತಿಗೆ ತರುತ್ತಾರೋ ಅಥವಾ ಸರಕಾರ ಅಸ್ಥಿರವಾಗುವ ಚಟುವಟಿಕೆಗಳನ್ನು ಪರೋಕ್ಷವಾಗಿ ಪ್ರೋತ್ಸಾಹ ಮಾಡುತ್ತಾರೋ ಎಂಬುದು ಸಧ್ಯದ ಕುತೂಹಲವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಟವಾಡುತ್ತಿದ್ದ ಬಾಲಕಿ ಮೇಲೆ ಬೀದಿ ನಾಯಿ ದಾಳಿ, ಭಯಾನಕ Video

ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ, ಬೆಲೆ ಏರಿಕೆಯ ನಡುವೆ ತೈಲ ಸಂಗ್ರಹಿಸಲು ಮುಗಿಬಿದ್ದ ಜನತೆ, Video

ಮಂಡ್ಯದಲ್ಲಿ ಭಿಕ್ಷೆ ಬೇಡುತ್ತಿದ್ದ ಮಹಿಳೆ ನಿಧನದ ಬಳಿಕ ರೂಂ ತಲಾಷ್ ಮಾಡಿದ್ರೆ ಸಿಕ್ಕಿತು ಮೂಟೆ ಮೂಟೆ ನೋಟು: ಶಾಕಿಂಗ್ Video

ವಿದ್ಯಾರ್ಥಿನಿಯರ ಜತೆ ಆಣೆಕಟ್ಟಿನಲ್ಲಿ ಮುಖ್ಯೋಪಾಧ್ಯಯನ ನೀರಾಟ, ವಿಡಿಯೋ ವೈರಲ್ ಬೆನ್ನಲ್ಲೇ ಕಾದಿತ್ತು ಶಾಕ್, Video

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಆಹೋರಾತ್ರಿ ಧರಣಿಗೆ ಬಿಜೆಪಿ ನಿರ್ಧಾರ

ಮುಂದಿನ ಸುದ್ದಿ
Show comments