Webdunia - Bharat's app for daily news and videos

Install App

ಸರ್ಕಾರಿ ಶಾಲೆಗಳನ್ನು ಉಳಿಸಿ..!!

Webdunia
ಬುಧವಾರ, 28 ಸೆಪ್ಟಂಬರ್ 2022 (17:05 IST)
ಸರ್ಕಾರಿ ಶಾಲೆಗಳನ್ನು ಕಡೆಗಣಿಸಿ ಖಾಸಗಿ ಶಾಲೆಗಳಿಗೆ ಹೆಚ್ಚು ಪ್ರೋತ್ಸಾಹ ನೀಡುತ್ತಿರುವ ಸರ್ಕಾರದ ಕ್ರಮ ಖಂಡಿಸಿ ರಾಜ್ಯ ಮಟ್ಟದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಕೈಗೊಂಡಿದ್ದಾರೆ. ಸರ್ಕಾರಿ ಶಾಲೆಗಳ ಉಳಿವಿಗಾಗಿ ಎಂಬ ಅಭಿಯಾನದಡಿ ಪ್ರತಿಭಟನಾಕಾರರು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೃಹತ್ ಹೋರಾಟ ಮಾಡುತ್ತಿದೆ.
ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದು,
 
ಬಡವರ ಮಕ್ಕಳ ಶಿಕ್ಷಣ ಕಲಿಯುತ್ತಿರುವ ಸರ್ಕಾರಕ್ಕೆ ವಿದ್ಯಾರ್ಥಿಗಳು ಧಿಕ್ಕಾರ ಕೂಗಿದ್ದಾರೆ. ಶಿಕ್ಷಣ ಖಾಸಗಿಕರಣದಿಂದ ಸರ್ಕಾರಿ ಶಾಲೆಗಳು ಭವಿಷ್ಯದಲ್ಲಿ ಖಾಸಗಿ ಒಡೆತನಕ್ಕೆ ಸೇರಲಿದ್ದು ಇದರಿಂದ ಬಡವರ್ಗ ಶಿಕ್ಷಣದಿಂದ ವಂಚಿತವಾಗುತ್ತದೆ. ಮುಂದಿನ ಪೀಳಿಗೆಗೆ ಶಿಕ್ಷಣ ಅತ್ಯಂತ ಹೊರೆಯಾಗಿ ಪರಿಣಮಿಸಲಿದ್ದು, ಹೊಸ ಶಿಕ್ಷಣ ನೀತಿಯನ್ನು ರದ್ದು ಪಡಿಸಬೇಕು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

ಮುಂದಿನ ಸುದ್ದಿ
Show comments