Webdunia - Bharat's app for daily news and videos

Install App

ದುಷ್ಟ ಶಕ್ತಿಗಳಿಗೆ ಸರ್ಕಾರ ಕುಮ್ಮಕ್ಕು ಕೊಡಬಾರದು- ಬೊಮ್ಮಾಯಿ

Webdunia
ಬುಧವಾರ, 26 ಜುಲೈ 2023 (15:47 IST)
ತನ್ವೀರ್ ಸೇಟ್ ಪತ್ರದ ವಿಚಾರವಾಗಿ ಮಾಜಿ ಸಿಎಂ ಬೊಮ್ಮಾಯಿ‌ ಖಂಡನೆ ವ್ಯಕ್ತಪಡಿಸಿದ್ದಾರೆ.ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸ್ ಬಹಳ ಗಂಭೀರ ಆಗಿವೆ.ಪೊಲೀಸ್ ಠಾಣೆ ಸುಟ್ಡಿದ್ದಾರೆ, ಶಾಸಕನ ಮನೆ ಸುಟ್ಟಿದ್ದಾರೆ.ಇಂಥ ಕೇಸ್ ಗಳನ್ನು ವಾಪಸ್ ಪಡೆಯಲು ಹೋಗ್ತಿರೋದು ಸರಿಯಲ್ಲ.ಇವರೆಲ್ಲ ರಾಜ್ಯದ ವಿರುದ್ಧ ದಂಗೆ ಎದ್ದವರು ಎಂದು ಮಾಜಿ ಸಿಎಂ ಬೊಮ್ಮಾಯಿ ಕಿಡಿಕಾರಿದ್ದಾರೆ.
 
ಅಲ್ಲದೇ ಇಂಥ ದುಷ್ಟ ಶಕ್ತಿಗಳಿಗೆ ಸರ್ಕಾರ ಕುಮ್ಮಕ್ಕು ಕೊಡಬಾರದು.ಸರ್ಕಾರ ಯಾವುದೇ ಕಾರಣಕ್ಕೂ ಒತ್ತಡಕ್ಕೆ ಮಣಿಯಬಾರದು.ಹೊರದೇಶಗಳ ಶಕ್ತಿಗಳ ಕುಮ್ಮಕ್ಕಿನಿಂದ ಇಂತಹ ಕೃತ್ಯಗಳು ನಡೀತಿವೆ.ಸಿಎಂಗೂ ಈ ಥರದ ಕೇಸ್ ಗಳ ವಾಪಸಾತಿ ಗೆ ಮನವಿ ಕೊಟ್ಟಿದ್ದಾರೆ ಅಂತ ಕೇಳಿಬಂದಿದೆ.ಸಿಎಂ ಇದರ ಬಗ್ಗೆ ಸ್ಪಷ್ಟನೆ ಕೊಡಬೇಕು.ವಿದ್ರೋಹಿ ಶಕ್ತಿಗಳ ಪರ ಸರ್ಕಾರ ನಿಲ್ಲಬಾರದು ಎಂದು ಬೊಮ್ಮಾಯಿ‌ ಆಹ್ರಿಸಿದ್ದಾರೆ.
 
ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ವಿಡಿಯೋ‌ಮಾಡಿರೋದು ಹೇಯ ಕೃತ್ಯ, ಖಂಡನೀಯ.ಒಬ್ಬ ವಿದ್ಯಾರ್ಥಿನಿ ಇದನ್ನು ಬಯಲಿಗೆಳೆದರೆ ಆಕೆ ವಿರುದ್ಧವೇ ಪೊಲೀಸರು ತನಿಖೆ ಮಾಡ್ತಾರೆ.ಪೊಲೀಸರು ಯಾರ ಒತ್ತಡಕ್ಕೆ ಕೆಲಸ ಮಾಡ್ತಿದಾರೆ.ಪೊಲೀಸರು ಏನೂ ಆಗಿಲ್ಲ ಅಂತಿದಾರೆ.ಹಾಗಾದ್ರೆ ಕಾಲೇಜಿನವ್ರು ಸುಮ್ ಸುಮ್ನೆ ಆ ಮೂವರು ವಿದ್ಯಾರ್ಥಿನಿಯರ ಸಸ್ಪೆಂಡ್ ಮಾಡಿದ್ದೇಕೆ?ಯಾಕೆ ಆ ವಿದ್ಯಾರ್ಥಿನಿಯರು ತಪ್ಪೊಪ್ಪಿಗೆ ಬರೆದುಕೊಡಬೇಕು..?ಅವರ ತಪ್ಪೊಪ್ಪಿಗೆ ಪತ್ರ ಒಂದೇ ಸಾಕು ಅವರ ವಿರುದ್ಧ ಕೇಸ್ ಹಾಕಲು ಅಂತಾ ಮಾಜಿ ಸಿಎಂ ಬೊಮ್ಮಾಯಿ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments