ದುಷ್ಟ ಶಕ್ತಿಗಳಿಗೆ ಸರ್ಕಾರ ಕುಮ್ಮಕ್ಕು ಕೊಡಬಾರದು- ಬೊಮ್ಮಾಯಿ

Webdunia
ಬುಧವಾರ, 26 ಜುಲೈ 2023 (15:47 IST)
ತನ್ವೀರ್ ಸೇಟ್ ಪತ್ರದ ವಿಚಾರವಾಗಿ ಮಾಜಿ ಸಿಎಂ ಬೊಮ್ಮಾಯಿ‌ ಖಂಡನೆ ವ್ಯಕ್ತಪಡಿಸಿದ್ದಾರೆ.ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸ್ ಬಹಳ ಗಂಭೀರ ಆಗಿವೆ.ಪೊಲೀಸ್ ಠಾಣೆ ಸುಟ್ಡಿದ್ದಾರೆ, ಶಾಸಕನ ಮನೆ ಸುಟ್ಟಿದ್ದಾರೆ.ಇಂಥ ಕೇಸ್ ಗಳನ್ನು ವಾಪಸ್ ಪಡೆಯಲು ಹೋಗ್ತಿರೋದು ಸರಿಯಲ್ಲ.ಇವರೆಲ್ಲ ರಾಜ್ಯದ ವಿರುದ್ಧ ದಂಗೆ ಎದ್ದವರು ಎಂದು ಮಾಜಿ ಸಿಎಂ ಬೊಮ್ಮಾಯಿ ಕಿಡಿಕಾರಿದ್ದಾರೆ.
 
ಅಲ್ಲದೇ ಇಂಥ ದುಷ್ಟ ಶಕ್ತಿಗಳಿಗೆ ಸರ್ಕಾರ ಕುಮ್ಮಕ್ಕು ಕೊಡಬಾರದು.ಸರ್ಕಾರ ಯಾವುದೇ ಕಾರಣಕ್ಕೂ ಒತ್ತಡಕ್ಕೆ ಮಣಿಯಬಾರದು.ಹೊರದೇಶಗಳ ಶಕ್ತಿಗಳ ಕುಮ್ಮಕ್ಕಿನಿಂದ ಇಂತಹ ಕೃತ್ಯಗಳು ನಡೀತಿವೆ.ಸಿಎಂಗೂ ಈ ಥರದ ಕೇಸ್ ಗಳ ವಾಪಸಾತಿ ಗೆ ಮನವಿ ಕೊಟ್ಟಿದ್ದಾರೆ ಅಂತ ಕೇಳಿಬಂದಿದೆ.ಸಿಎಂ ಇದರ ಬಗ್ಗೆ ಸ್ಪಷ್ಟನೆ ಕೊಡಬೇಕು.ವಿದ್ರೋಹಿ ಶಕ್ತಿಗಳ ಪರ ಸರ್ಕಾರ ನಿಲ್ಲಬಾರದು ಎಂದು ಬೊಮ್ಮಾಯಿ‌ ಆಹ್ರಿಸಿದ್ದಾರೆ.
 
ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ವಿಡಿಯೋ‌ಮಾಡಿರೋದು ಹೇಯ ಕೃತ್ಯ, ಖಂಡನೀಯ.ಒಬ್ಬ ವಿದ್ಯಾರ್ಥಿನಿ ಇದನ್ನು ಬಯಲಿಗೆಳೆದರೆ ಆಕೆ ವಿರುದ್ಧವೇ ಪೊಲೀಸರು ತನಿಖೆ ಮಾಡ್ತಾರೆ.ಪೊಲೀಸರು ಯಾರ ಒತ್ತಡಕ್ಕೆ ಕೆಲಸ ಮಾಡ್ತಿದಾರೆ.ಪೊಲೀಸರು ಏನೂ ಆಗಿಲ್ಲ ಅಂತಿದಾರೆ.ಹಾಗಾದ್ರೆ ಕಾಲೇಜಿನವ್ರು ಸುಮ್ ಸುಮ್ನೆ ಆ ಮೂವರು ವಿದ್ಯಾರ್ಥಿನಿಯರ ಸಸ್ಪೆಂಡ್ ಮಾಡಿದ್ದೇಕೆ?ಯಾಕೆ ಆ ವಿದ್ಯಾರ್ಥಿನಿಯರು ತಪ್ಪೊಪ್ಪಿಗೆ ಬರೆದುಕೊಡಬೇಕು..?ಅವರ ತಪ್ಪೊಪ್ಪಿಗೆ ಪತ್ರ ಒಂದೇ ಸಾಕು ಅವರ ವಿರುದ್ಧ ಕೇಸ್ ಹಾಕಲು ಅಂತಾ ಮಾಜಿ ಸಿಎಂ ಬೊಮ್ಮಾಯಿ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Union Budget 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿ ಉಟ್ಟ ಸೀರೆಗೂ ಇದೆ ವಿಶೇಷತೆ

Gold Price: ಬಜೆಟ್ ಗೆ ಮುನ್ನ ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್

Central budget: ಭಾನುವಾರ ಇಂದು ರಿಲ್ಯಾಕ್ಸ್ ಆಗಿ ಬಜೆಟ್ ನೋಡಿ

ಮಹೇಶ್ ಶೆಟ್ಟಿ ರಾಯಚೂರು ಗಡಿಪಾರು ಆದೇಶಕ್ಕೆ ಹೊಸ ಟ್ವಿಸ್ಟ್‌, ಏನಿದು ಆದೇಶ

Union Budget 2026: ಕೇಂದ್ರ ಬಜೆಟ್ ಭಾನುವಾರ ಮಂಡನೆಯಾಗುತ್ತಿರುವುದಕ್ಕೆ ಇದೇ ಕಾರಣ

ಮುಂದಿನ ಸುದ್ದಿ
Show comments