Webdunia - Bharat's app for daily news and videos

Install App

ಸರ್ಕಾರ ಯಾವುದೇ ಕಾರಣಕ್ಕೂ ಉಳಿಯುವುದಿಲ್ಲ ?

Webdunia
ಗುರುವಾರ, 23 ಜೂನ್ 2022 (10:36 IST)
ಶಿವಮೊಗ್ಗ : ಕಾಂಗ್ರೆಸ್ ಎಲ್ಲೆಲ್ಲಿ ಇದೆಯೋ, ಎಲ್ಲೆಲ್ಲಿ ಬೇರೆ ಬೇರೆ ಪಕ್ಷಗಳಿಗೆ ಬೆಂಬಲ ಕೊಟ್ಟಿದೆಯೋ ಅಲ್ಲಿ ಕಾಂಗ್ರೆಸ್ ಮುಟ್ಟಿದವರೆಲ್ಲಾ ಸರ್ವನಾಶ ಆಗುತ್ತಿದ್ದಾರೆ.

ಮಹಾರಾಷ್ಟ್ರದಲ್ಲೂ ಸಹ ಇದೇ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಹಾರಾಷ್ಟ್ರ ಸರ್ಕಾರ ಶೀಘ್ರ ಪತನವಾಗಲಿದೆ ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಎಲ್ಲಿದೆ ಅಂತಾ ಹುಡುಕುವಂತಹ ಸ್ಥಿತಿ ಇದೆ. ಅಲ್ಲಿ 3-4 ಸ್ಥಾನ ಉಳಿಸಿಕೊಂಡು ಸರ್ವನಾಶ ಆಗಿದ್ದಾರೆ. ಅದೇ ರೀತಿ ಮಹಾರಾಷ್ಟ್ರದಲ್ಲೂ ಈ ಸರ್ಕಾರ ಬಿದ್ದು ಹೋಗುತ್ತಿದೆ ಎಂದರು. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಗುರು ಪ್ರಕಾರ ಎಲ್ಲಕ್ಕಿಂತ ಶಕ್ತಿಶಾಲೀ ಕಾಳು ಇದೇ

ಬಾಲ್ಯ ವಿವಾಹ ಮಾಡಿದ್ರೆ ಹುಷಾರ್, ಹೊಸ ನಿಯಮಗಳು ಸೇರ್ಪಡೆ

ಬೆಂಗಳೂರು ಗ್ರಾಮಾಂತರದಲ್ಲಿ ಚುನಾವಣೆ ಅಕ್ರಮವಾಗಿತ್ತು ಎಂದ ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಟಾಂಗ್

ಇಂದಿರಾ ಗಾಂಧಿ ದಾಖಲೆಯನ್ನು ಮುರಿದ ಪ್ರಧಾನಿ ಮೋದಿ

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತದ ಬಗ್ಗೆ ಕೇಂದ್ರದ ಮಹತ್ವದ ತೀರ್ಮಾನ

ಮುಂದಿನ ಸುದ್ದಿ
Show comments