Select Your Language

Notifications

webdunia
webdunia
webdunia
webdunia

ರಾಮನಗರಕ್ಕೆ ಮರುನಾಮಕರಣ ಮಾಡಲು ಸರ್ಕಾರ ಚಿಂತನೆ

ರಾಮನಗರಕ್ಕೆ ಮರುನಾಮಕರಣ ಮಾಡಲು ಸರ್ಕಾರ ಚಿಂತನೆ
ರಾಮನಗರ , ಶನಿವಾರ, 4 ಜನವರಿ 2020 (06:50 IST)
ರಾಮನಗರ : ರೇಷ್ಮೆನಗರಿ ರಾಮನಗರವನ್ನು ನವಬೆಂಗಳೂರು ಎಂದು ಮರುನಾಮಕರಣ ಮಾಡಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಚಿಂತನೆ ನಡೆಸಿದೆ ಎಂಬುದಾಗಿ ತಿಳಿದುಬಂದಿದೆ.



ರಾಮನಗರವನ್ನು ಅಭಿವೃದ್ಧಿ ಪಡಿಸುವುದರ ಜೊತೆಗೆ ಐಟಿಬಿಟಿ ಹಾಗೂ ಹೂಡಿಕೆದಾರರನ್ನು ಜಿಲ್ಲೆಯತ್ತ ಸೆಳೆಯುವ ಮೂಲಕ  ಬೆಂಗಳೂರಿನ ಮೇಲಿರುವ ಭಾರವನ್ನು ಕಡಿಮೆ ಮಾಡುವುದು ಇದರ ಉದ್ದೇಶವಾಗಿದೆ ಎನ್ನಲಾಗಿದೆ.


ಈ ಬಗ್ಗೆ ಬಿಜೆಪಿ ಮುಖಂಡರು ಸಿಎಂ ಯಡಿಯೂರಪ್ಪ ಅವರ ಬಳಿ ಪ್ರಸ್ತಾಪ ಮಾಡಿದ್ದು, ಸದ್ಯಕ್ಕೆ ಈ ಬಗ್ಗೆ ಪ್ರಾಥಮಿಕ ಹಂತದಲ್ಲಿ ಚರ್ಚೆಯಾಗುತ್ತಿದೆ ಎಂಬ ಮಾಹಿತಿ ತಿಳಿದುಬಂದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಭಾರತದ ಮೇಲೆ ಆರೋಪ ಮಾಡಲು ಹೋಗಿ ಮತ್ತೆ ನೆಟ್ಟಿಗರಿಂದ ಉಗಿಸಿಕೊಂಡ ಪಾಕ್ ಪ್ರಧಾನಿ