Webdunia - Bharat's app for daily news and videos

Install App

'ಸರ್ಕಾರ ಕಿತ್ತು ಬಿಸಾಕಬೇಕಿದೆ'

Webdunia
ಶುಕ್ರವಾರ, 15 ಏಪ್ರಿಲ್ 2022 (14:35 IST)
ಈಶ್ವರಪ್ಪ ಅವರ ರಾಜೀನಾಮೆ ಕೇಳುವುದು ಮಾತ್ರ ನಮ್ಮ ಉದ್ದೇಶವಲ್ಲ. ಈ ಸರ್ಕಾರ 40 % ಕಮಿಷನ್ ಪಡೆಯುತ್ತಿದೆ. ಹೀಗಾಗಿ ಈ ಸರ್ಕಾರವನ್ನು ಕಿತ್ತು ಬೀಸಾಕಬೇಕಿದೆ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ.  ಕಳೆದ ತಿಂಗಳು ನಾನೊಂದು ಸುದ್ದಿಗೋಷ್ಠಿ ಮಾಡಿದ್ದೆ. ದೇವರಾಜು ಅರಸು ನಿಗಮದಲ್ಲಿ, ಅಂಬೇಡ್ಕರ್ ನಿಗಮದಲ್ಲಿ ಬೋರ್ ವೆಲ್'ಗಳನ್ನು ಕೊರೆಸುವುದರಲ್ಲಿ ಕಮಿಷನ್ ನಡೆಯುತ್ತಿದೆ ಅಂದು ಆರೋಪ ಮಾಡಿದ್ದೆ. ನಾನು ಆರೋಪಿಸಿದ ಬಳಿಕ ತನಿಖೆಗೆ ಆದೇಶ ಮಾಡಿದ್ದಾರೆ, ಆದರೆ ಬೋರ್'ವೆಲ್ ಕೊರೆಯುವುದನ್ನು ನಿಲ್ಲಿಸಿಲ್ಲ ಕೆಲಸ ನಿಲ್ಲಿಸದೇ ಹೇಗೆ ತನಿಖೆ ಮಾಡುತ್ತಿದ್ದಾರೆ..?  ಕೋಟಾ ಶ್ರೀನಿವಾಸ ಪೂಜಾರಿ ಭ್ರಷ್ಟರಲ್ಲ ಎಂದುಕೊಂಡಿದ್ದೆ. ಈ ಕೆಲಸದಲ್ಲಿ ನಿಮಗೆ ಎಷ್ಟು ಕಿಕ್'ಬ್ಯಾಕ್ ಬರುತ್ತಿದೆ? ಕಿಕ್'ಬ್ಯಾಕ್ ಸಿಗದಿದ್ದರೆ ಕೆಲಸವನ್ನು ಯಾಕೆ ನಿಲ್ಲಿಸಿಲ್ಲ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments