Webdunia - Bharat's app for daily news and videos

Install App

'ಸರ್ಕಾರ ಕಿತ್ತು ಬಿಸಾಕಬೇಕಿದೆ'

Webdunia
ಶುಕ್ರವಾರ, 15 ಏಪ್ರಿಲ್ 2022 (14:35 IST)
ಈಶ್ವರಪ್ಪ ಅವರ ರಾಜೀನಾಮೆ ಕೇಳುವುದು ಮಾತ್ರ ನಮ್ಮ ಉದ್ದೇಶವಲ್ಲ. ಈ ಸರ್ಕಾರ 40 % ಕಮಿಷನ್ ಪಡೆಯುತ್ತಿದೆ. ಹೀಗಾಗಿ ಈ ಸರ್ಕಾರವನ್ನು ಕಿತ್ತು ಬೀಸಾಕಬೇಕಿದೆ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ.  ಕಳೆದ ತಿಂಗಳು ನಾನೊಂದು ಸುದ್ದಿಗೋಷ್ಠಿ ಮಾಡಿದ್ದೆ. ದೇವರಾಜು ಅರಸು ನಿಗಮದಲ್ಲಿ, ಅಂಬೇಡ್ಕರ್ ನಿಗಮದಲ್ಲಿ ಬೋರ್ ವೆಲ್'ಗಳನ್ನು ಕೊರೆಸುವುದರಲ್ಲಿ ಕಮಿಷನ್ ನಡೆಯುತ್ತಿದೆ ಅಂದು ಆರೋಪ ಮಾಡಿದ್ದೆ. ನಾನು ಆರೋಪಿಸಿದ ಬಳಿಕ ತನಿಖೆಗೆ ಆದೇಶ ಮಾಡಿದ್ದಾರೆ, ಆದರೆ ಬೋರ್'ವೆಲ್ ಕೊರೆಯುವುದನ್ನು ನಿಲ್ಲಿಸಿಲ್ಲ ಕೆಲಸ ನಿಲ್ಲಿಸದೇ ಹೇಗೆ ತನಿಖೆ ಮಾಡುತ್ತಿದ್ದಾರೆ..?  ಕೋಟಾ ಶ್ರೀನಿವಾಸ ಪೂಜಾರಿ ಭ್ರಷ್ಟರಲ್ಲ ಎಂದುಕೊಂಡಿದ್ದೆ. ಈ ಕೆಲಸದಲ್ಲಿ ನಿಮಗೆ ಎಷ್ಟು ಕಿಕ್'ಬ್ಯಾಕ್ ಬರುತ್ತಿದೆ? ಕಿಕ್'ಬ್ಯಾಕ್ ಸಿಗದಿದ್ದರೆ ಕೆಲಸವನ್ನು ಯಾಕೆ ನಿಲ್ಲಿಸಿಲ್ಲ? ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments