Webdunia - Bharat's app for daily news and videos

Install App

ಮೌಢ್ಯ ಬಿತ್ತುವ ಜ್ಯೋತಿಷ್ಯ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಲು ಸರ್ಕಾರ ಚಿಂತನೆ

Webdunia
ಸೋಮವಾರ, 7 ಡಿಸೆಂಬರ್ 2015 (18:01 IST)
ಮಾಧ್ಯಮಗಳಲ್ಲಿ ಪ್ರಸಾರವಾಗುವ ಜ್ಯೋತಿಷ್ಯ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ಮೌಢ್ಯಗಳು ಮತ್ತು ಕಂದಾಚಾರದ ವಿರುದ್ಧ ಹೋರಾಟ ಮಾಡಬೇಕು. ಟಿವಿಗಳಲ್ಲಿ ನೋಡಿ ಎಲ್ಲಿ ನೋಡಿದರೂ ಜ್ಯೋತಿಷ್ಯ, ಜಾತಕ ರಾಶಿಗಳ ಕಾರ್ಯಕ್ರಮಗಳು ಬರುತ್ತಿವೆ. ಜ್ಯೋತಿಷ್ಯ ಕಾರ್ಯಕ್ರಮಗಳು ಮೌಢ್ಯವನ್ನು ಬಿತ್ತುತ್ತವೆ.

ಇಂತಹ ಕಾರ್ಯಕ್ರಮಗಳ ಪ್ರಚಾರ ನಿಲ್ಲಿಸಲು ಚಿಂತನೆ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂತಹ ಕಾರ್ಯಕ್ರಮಗಳಿಂದ ನಾವು ಎಚ್ಚೆತ್ತುಕೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿಯ ಹಿರಿಯ ಮುಖಂಡ ಡಿ.ಜಿ. ಸಾಗರ್ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡುತ್ತಾ ಅವರು ಹೇಳಿದರು.

 ವಿಚಾರವಾದಿ ಪ್ರೊ. ಜಿ.ಕೆ. ಗೋವಿಂದ ರಾವ್ ಕೂಡ ದಿನ ಬೆಳಗಾದರೆ ದೃಶ್ಯ ಮಾಧ್ಯಮಗಳಲ್ಲಿ ಕಂದಾಚಾರದ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಬೇಕು ಎಂದು ಚಿಕ್ಕಮಗಳೂರಿನಲ್ಲಿ ಮಾತನಾಡುತ್ತಾ ಹೇಳಿದರು. ಇನ್ನೂ ಅನೇಕ ವಿಚಾರವಾದಿಗಳು ಕೂಡ ಯಾವುದೇ ವೈಜ್ಞಾನಿಕ ತಳಹದಿಯಿಲ್ಲದ ಜ್ಯೋತಿಷ್ಯ ಕಾರ್ಯಕ್ರಮಗಳನ್ನು ವಿರೋಧಿಸಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments