Webdunia - Bharat's app for daily news and videos

Install App

ಉತ್ತರ ಕರ್ನಾಟಕದ ಜನರ ಜೊತೆ ಸರ್ಕಾರ ನಿಲ್ಲುತ್ತದೆ- ಸಿಎಂ ಭರವಸೆ

Webdunia
ಶನಿವಾರ, 17 ಅಕ್ಟೋಬರ್ 2020 (10:25 IST)
ಮೈಸೂರು : ಭಾರೀ ಮಳೆಯಿಂದಾಗಿ ನೆರೆ ಹಾನಿ ಸಂಭವಿಸಿದ ಉತ್ತರ ಕರ್ನಾಟಕದ ಜನರ ಜೊತೆ ಸರ್ಕಾರ ನಿಲ್ಲುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ದಸರಾ ಉದ್ಘಾಟನಾ ಸಮಾರಂಭದಲ್ಲಿ  ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಕರ್ನಾಟಕ ಆರ್ಥಿಕವಾಗಿ ಸದೃಢವಾಗಲು ಶ್ರಮಿಸುತ್ತಿದ್ದೇನೆ. ಎಲ್ಲಾ ರೀತಿಯ ಪರಿಹಾರಕ್ಕೆ ಸರ್ಕಾರ ಕ್ರಮಕೈಗೊಳ್ಳಲಿದೆ. ನಿನ್ನೆ ಪ್ರಧಾನಿ ಮೋದಿ ಕರೆ ಮಾಡಿದ್ದರು. ನೆರೆ ಬಗ್ಗೆ ಮೋದಿ ಮಾಹಿತಿ ಪಡೆದಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ನೆರವು ನೀಡುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments