Webdunia - Bharat's app for daily news and videos

Install App

ಜಾತಿ ರಾಜಕಾರಣದಿಂದ ಸರಕಾರ ನಡೆಯೋಲ್ಲ ಎಂದ ಸಚಿವ

Webdunia
ಭಾನುವಾರ, 1 ಜುಲೈ 2018 (20:23 IST)
ಜಾತಿ ಆಧಾರಿತ ಅಥವಾ ಸಮುದಾಯ ಆಧಾರಿತ ರಾಜಕಾರಣದಿಂದ ರಾಜ್ಯ ಸರಕಾರ ನಡೆಯೋದಿಲ್ಲ. ಸರಕಾರ ಜಾತಿ ಆಧಾರಿತವಾಗಿ ಎಂದಿಗೂ ನಡೆದುಕೊಳ್ಳುವುದಿಲ್ಲ. ಹೀಗಂತ ಸಚಿವರೊಬ್ಬರು ಹೇಳಿದ್ದಾರೆ. 
 
ದಾವಣಗೆರೆಯಲ್ಲಿ ಮಾತನಾಡಿರುವ ಸಚಿವ ಡಿ.ಸಿ.ತಮ್ಮಣ್ಣ, ರಾಜ್ಯ ಸರಕಾರ ಐದು ವರ್ಷಗಳ ಅವಧಿ ಪೂರೈಸುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದಿದ್ದಾರೆ. ಕುರುಬ ಸಮುದಾಯದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದಿನ ಸರಕಾರದಲ್ಲೂ ಆರೋಪ ಈ ಬಗ್ಗೆ ಇತ್ತು. ಅದೆಲ್ಲ ಸಾಮಾನ್ಯ ವಿಷಯ. ಆದರೆ ಕೇವಲ ಜಾತಿ ರಾಜಕಾರಣದಿಂದ ಸರಕಾರ ನಡೆಯೋದಿಲ್ಲ ಎಂದರು. 
ನಮ್ಮಲ್ಲಿ ಯಾವುದೇ ರೀತಿಯ ಅಸ್ಥಿರತೆ ಇಲ್ಲ. ಅದೆಲ್ಲ ಊಹಾಪೋಹ ಎಂದು ಹೇಳಿದ್ದಾರೆ. 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

ಮುಂದಿನ ಸುದ್ದಿ
Show comments