Webdunia - Bharat's app for daily news and videos

Install App

ಜಾತಿ ರಾಜಕಾರಣದಿಂದ ಸರಕಾರ ನಡೆಯೋಲ್ಲ ಎಂದ ಸಚಿವ

Webdunia
ಭಾನುವಾರ, 1 ಜುಲೈ 2018 (20:23 IST)
ಜಾತಿ ಆಧಾರಿತ ಅಥವಾ ಸಮುದಾಯ ಆಧಾರಿತ ರಾಜಕಾರಣದಿಂದ ರಾಜ್ಯ ಸರಕಾರ ನಡೆಯೋದಿಲ್ಲ. ಸರಕಾರ ಜಾತಿ ಆಧಾರಿತವಾಗಿ ಎಂದಿಗೂ ನಡೆದುಕೊಳ್ಳುವುದಿಲ್ಲ. ಹೀಗಂತ ಸಚಿವರೊಬ್ಬರು ಹೇಳಿದ್ದಾರೆ. 
 
ದಾವಣಗೆರೆಯಲ್ಲಿ ಮಾತನಾಡಿರುವ ಸಚಿವ ಡಿ.ಸಿ.ತಮ್ಮಣ್ಣ, ರಾಜ್ಯ ಸರಕಾರ ಐದು ವರ್ಷಗಳ ಅವಧಿ ಪೂರೈಸುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದಿದ್ದಾರೆ. ಕುರುಬ ಸಮುದಾಯದ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದಿನ ಸರಕಾರದಲ್ಲೂ ಆರೋಪ ಈ ಬಗ್ಗೆ ಇತ್ತು. ಅದೆಲ್ಲ ಸಾಮಾನ್ಯ ವಿಷಯ. ಆದರೆ ಕೇವಲ ಜಾತಿ ರಾಜಕಾರಣದಿಂದ ಸರಕಾರ ನಡೆಯೋದಿಲ್ಲ ಎಂದರು. 
ನಮ್ಮಲ್ಲಿ ಯಾವುದೇ ರೀತಿಯ ಅಸ್ಥಿರತೆ ಇಲ್ಲ. ಅದೆಲ್ಲ ಊಹಾಪೋಹ ಎಂದು ಹೇಳಿದ್ದಾರೆ. 
 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments