'ಬಿಜೆಪಿಗೆ ಅವಕಾಶ ನೀಡಿದ್ಯಾಕೆ: ರಾಜ್ಯಪಾಲರು ಜನರಿಗೆ ಹೇಳಿಬಿಡಲಿ'

Webdunia
ಶನಿವಾರ, 27 ಜುಲೈ 2019 (19:04 IST)
ಮೈತ್ರಿ ಸರಕಾರ ಪತನಗೊಂಡು ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಕೈ ಪಡೆ ತೀವ್ರ ವಾಗ್ದಾಳಿ ನಡೆಸಲಾರಂಭಿಸಿದೆ.

ಬಿ.ಎಸ್.ಯಡಿಯೂರಪ್ಪರಿಗೆ ಸರಕಾರ ರಚನೆ ಮಾಡಿ ಅಂತ ಗವರ್ನರ್ ಹೇಳಿರೋದು ಬಹಳಷ್ಟು ಜನರಲ್ಲಿ ನಿರಾಸೆ ಹಾಗೂ ಅಸಮಧಾನಕ್ಕೆ ಕಾರಣ ಆಗೋಗಿದೆ. ನಿಯಮ ಉಲ್ಲಂಘಿಸಿ ರಾಜ್ಯಪಾಲರು ನಡೆದುಕೊಂಡಿದ್ದಾರೆ. ಹೀಗಂತ ಕಾಂಗ್ರೆಸ್ ಹಿರಿಯ ಮುಖಂಡ, ಶಾಸಕ ಹೆಚ್.ಕೆ.ಪಾಟೀಲ್ ದೂರಿದ್ದಾರೆ.

ರಾಜ್ಯಪಾಲ ವಜೂವಾಯಿ ವಾಲಾ ರಾಜ್ಯದ ಜನತೆಗೆ ಸಂಪೂರ್ಣ ವಿವರ ಕೊಡಬೇಕು. ಪ್ರಮಾಣವಚನಕ್ಕೆ ಯಡಿಯೂರಪ್ಪಗೆ ಏಕಾಏಕಿಯಾಗಿ ಯಾಕೆ ಅನುಮತಿ ಕೊಡಬೇಕಿತ್ತು ಅಂತ ಕಿಡಿಕಾರಿದ್ರು.

ಅತೃಪ್ತ ಶಾಸಕರಿಗೆ ತಕ್ಕ ಪಾಠ ಕಲಿಸಬೇಕು. ಅವರ ವಿರುದ್ಧ ಕಠಿಣ ಕ್ರಮ ಜಾರಿಯಾಗಬೇಕೆಂದು ಒತ್ತಾಯ ಮಾಡಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾಕೋ ಮೊದಲೇ ಹೇಳಿಲ್ಲ.. ರೋಗಿ ಮಾಡಿದ ಕೆಲಸಕ್ಕೆ ಪಿತ್ತ ನೆತ್ತಿಗೇರಿ ವೈದ್ಯರೊಬ್ಬರು ಮಾಡಿದ್ದೇನು ಗೊತ್ತಾ Video

ಪಾಕ್‌ನ ಪ್ರತಿಯೊಂದು ದುಸ್ಸಾಹಸಕ್ಕೂ, ಊಹಿಸದ ರೀತಿಯಲ್ಲಿ ಉತ್ತರ ನೀಡುತ್ತೇವೆ

Bidar: ಆಸ್ಪತ್ರೆ ಒಳಗೇ ಬೈಕ್ ನುಗ್ಗಿಸಿದ್ದ ಅಸಾಮಿ: ಪೊಲೀಸರಿಂದ ಬಿತ್ತು ಹಿಗ್ಗಾ ಮುಗ್ಗಾ ಗೂಸಾ video

ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ರಾಜಕೀಯ ಹಾದಿಯಲ್ಲಿ ಮಹತ್ವದ ನಿರ್ಧಾರ ಕೈಗೊಂಡ ಸಿದ್ದರಾಮಯ್ಯ

Video: ಪುಟ್ಟ ಮಗುವನ್ನು ಹೊತ್ತು ಬರುತ್ತಿದ್ದ ಪುಟಾಣಿ ಹುಡುಗಿ ನೋಡಿ ಈ ವ್ಯಕ್ತಿ ಮಾಡಿದ ಕೆಲಸಕ್ಕೆ ನೆಟ್ಟಿಗರ ಶಹಬ್ಬಾಶ್

ಮುಂದಿನ ಸುದ್ದಿ
Show comments