Webdunia - Bharat's app for daily news and videos

Install App

'ಬಿಜೆಪಿಗೆ ಅವಕಾಶ ನೀಡಿದ್ಯಾಕೆ: ರಾಜ್ಯಪಾಲರು ಜನರಿಗೆ ಹೇಳಿಬಿಡಲಿ'

Webdunia
ಶನಿವಾರ, 27 ಜುಲೈ 2019 (19:04 IST)
ಮೈತ್ರಿ ಸರಕಾರ ಪತನಗೊಂಡು ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಕೈ ಪಡೆ ತೀವ್ರ ವಾಗ್ದಾಳಿ ನಡೆಸಲಾರಂಭಿಸಿದೆ.

ಬಿ.ಎಸ್.ಯಡಿಯೂರಪ್ಪರಿಗೆ ಸರಕಾರ ರಚನೆ ಮಾಡಿ ಅಂತ ಗವರ್ನರ್ ಹೇಳಿರೋದು ಬಹಳಷ್ಟು ಜನರಲ್ಲಿ ನಿರಾಸೆ ಹಾಗೂ ಅಸಮಧಾನಕ್ಕೆ ಕಾರಣ ಆಗೋಗಿದೆ. ನಿಯಮ ಉಲ್ಲಂಘಿಸಿ ರಾಜ್ಯಪಾಲರು ನಡೆದುಕೊಂಡಿದ್ದಾರೆ. ಹೀಗಂತ ಕಾಂಗ್ರೆಸ್ ಹಿರಿಯ ಮುಖಂಡ, ಶಾಸಕ ಹೆಚ್.ಕೆ.ಪಾಟೀಲ್ ದೂರಿದ್ದಾರೆ.

ರಾಜ್ಯಪಾಲ ವಜೂವಾಯಿ ವಾಲಾ ರಾಜ್ಯದ ಜನತೆಗೆ ಸಂಪೂರ್ಣ ವಿವರ ಕೊಡಬೇಕು. ಪ್ರಮಾಣವಚನಕ್ಕೆ ಯಡಿಯೂರಪ್ಪಗೆ ಏಕಾಏಕಿಯಾಗಿ ಯಾಕೆ ಅನುಮತಿ ಕೊಡಬೇಕಿತ್ತು ಅಂತ ಕಿಡಿಕಾರಿದ್ರು.

ಅತೃಪ್ತ ಶಾಸಕರಿಗೆ ತಕ್ಕ ಪಾಠ ಕಲಿಸಬೇಕು. ಅವರ ವಿರುದ್ಧ ಕಠಿಣ ಕ್ರಮ ಜಾರಿಯಾಗಬೇಕೆಂದು ಒತ್ತಾಯ ಮಾಡಿದ್ರು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments