Webdunia - Bharat's app for daily news and videos

Install App

'ಬಿಜೆಪಿಗೆ ಅವಕಾಶ ನೀಡಿದ್ಯಾಕೆ: ರಾಜ್ಯಪಾಲರು ಜನರಿಗೆ ಹೇಳಿಬಿಡಲಿ'

Webdunia
ಶನಿವಾರ, 27 ಜುಲೈ 2019 (19:04 IST)
ಮೈತ್ರಿ ಸರಕಾರ ಪತನಗೊಂಡು ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಕೈ ಪಡೆ ತೀವ್ರ ವಾಗ್ದಾಳಿ ನಡೆಸಲಾರಂಭಿಸಿದೆ.

ಬಿ.ಎಸ್.ಯಡಿಯೂರಪ್ಪರಿಗೆ ಸರಕಾರ ರಚನೆ ಮಾಡಿ ಅಂತ ಗವರ್ನರ್ ಹೇಳಿರೋದು ಬಹಳಷ್ಟು ಜನರಲ್ಲಿ ನಿರಾಸೆ ಹಾಗೂ ಅಸಮಧಾನಕ್ಕೆ ಕಾರಣ ಆಗೋಗಿದೆ. ನಿಯಮ ಉಲ್ಲಂಘಿಸಿ ರಾಜ್ಯಪಾಲರು ನಡೆದುಕೊಂಡಿದ್ದಾರೆ. ಹೀಗಂತ ಕಾಂಗ್ರೆಸ್ ಹಿರಿಯ ಮುಖಂಡ, ಶಾಸಕ ಹೆಚ್.ಕೆ.ಪಾಟೀಲ್ ದೂರಿದ್ದಾರೆ.

ರಾಜ್ಯಪಾಲ ವಜೂವಾಯಿ ವಾಲಾ ರಾಜ್ಯದ ಜನತೆಗೆ ಸಂಪೂರ್ಣ ವಿವರ ಕೊಡಬೇಕು. ಪ್ರಮಾಣವಚನಕ್ಕೆ ಯಡಿಯೂರಪ್ಪಗೆ ಏಕಾಏಕಿಯಾಗಿ ಯಾಕೆ ಅನುಮತಿ ಕೊಡಬೇಕಿತ್ತು ಅಂತ ಕಿಡಿಕಾರಿದ್ರು.

ಅತೃಪ್ತ ಶಾಸಕರಿಗೆ ತಕ್ಕ ಪಾಠ ಕಲಿಸಬೇಕು. ಅವರ ವಿರುದ್ಧ ಕಠಿಣ ಕ್ರಮ ಜಾರಿಯಾಗಬೇಕೆಂದು ಒತ್ತಾಯ ಮಾಡಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments