Webdunia - Bharat's app for daily news and videos

Install App

ಅಧಿವೇಶದ ಉದ್ದೇಶಿಸಿ ರಾಜ್ಯಪಾಲರ ಭಾಷಣ

Webdunia
ಸೋಮವಾರ, 3 ಜುಲೈ 2023 (15:48 IST)
ವಿಧಾನಮಂಡಲ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಭಾಷಣ ಮಾಡಿದ್ದಾರೆ. ಪಂಪಾ, ಕುವೆಂಪು, ಬಸವಣ್ಣರನ್ನ ಸ್ಮರಿಸಿದ್ದಾರೆ. ನನ್ನ ಸರ್ಕಾರ ಜನಪರ ಆಡಳಿತ ನೀಡುತ್ತದೆ.. ಜಾತಿ, ಧರ್ಮ ಎನ್ನದೆ ಜನಪರ ಆಡಳಿತ ನೀಡುತ್ತಿದೆ.. ನಮ್ಮ ಸರ್ಕಾರವು ನುಡಿದಂತೆ ನಡೆದು, ಕರ್ನಾಟಕವನ್ನ ಆರ್ಥಿಕವಾಗಿ ಸದೃಢ ಮಾಡಲು ಸಿದ್ಧವಾಗಿದೆ ಎಂದರು.. 34 ವರ್ಷಗಳಲ್ಲಿ ಯಾರಿಗೂ ಸಿಗದ ಬಹುಮತ ಕಾಂಗ್ರೆಸ್​ ಸರ್ಕಾರಕ್ಕೆ ಸಿಕ್ಕಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.. ಇನ್ನು ಸರ್ಕಾರ ಯೋಜನೆಗಳ ವಿಚಾರವಾಗಿ ರಾಜ್ಯಪಾಲರು ಪ್ರಸ್ತಾಪಿಸಿದರು, ಸರ್ಕಾರ ಹೇಳಿದಂತೆ ಗ್ಯಾರಂಟಿಗಳನ್ನು ಈಡೇರಿಸುತ್ತಿದೆ.. ಇಂದಿರಾ ಕ್ಯಾಂಟೀನ್​​​, ಪಂಚ ಗ್ಯಾರಂಟಿಗಳು ಜನರಿಗೆ ವರದಾನವಾಗಿದೆ.. ಸರ್ಕಾರ ಬಡವರು, ಆರ್ಥಿಕ ಹಿಂದುಳಿದವರ ಪರವಾಗಿ ನಿಲ್ಲುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments