Webdunia - Bharat's app for daily news and videos

Install App

ಅಧಿವೇಶದ ಉದ್ದೇಶಿಸಿ ರಾಜ್ಯಪಾಲರ ಭಾಷಣ

Webdunia
ಸೋಮವಾರ, 3 ಜುಲೈ 2023 (15:48 IST)
ವಿಧಾನಮಂಡಲ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಭಾಷಣ ಮಾಡಿದ್ದಾರೆ. ಪಂಪಾ, ಕುವೆಂಪು, ಬಸವಣ್ಣರನ್ನ ಸ್ಮರಿಸಿದ್ದಾರೆ. ನನ್ನ ಸರ್ಕಾರ ಜನಪರ ಆಡಳಿತ ನೀಡುತ್ತದೆ.. ಜಾತಿ, ಧರ್ಮ ಎನ್ನದೆ ಜನಪರ ಆಡಳಿತ ನೀಡುತ್ತಿದೆ.. ನಮ್ಮ ಸರ್ಕಾರವು ನುಡಿದಂತೆ ನಡೆದು, ಕರ್ನಾಟಕವನ್ನ ಆರ್ಥಿಕವಾಗಿ ಸದೃಢ ಮಾಡಲು ಸಿದ್ಧವಾಗಿದೆ ಎಂದರು.. 34 ವರ್ಷಗಳಲ್ಲಿ ಯಾರಿಗೂ ಸಿಗದ ಬಹುಮತ ಕಾಂಗ್ರೆಸ್​ ಸರ್ಕಾರಕ್ಕೆ ಸಿಕ್ಕಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.. ಇನ್ನು ಸರ್ಕಾರ ಯೋಜನೆಗಳ ವಿಚಾರವಾಗಿ ರಾಜ್ಯಪಾಲರು ಪ್ರಸ್ತಾಪಿಸಿದರು, ಸರ್ಕಾರ ಹೇಳಿದಂತೆ ಗ್ಯಾರಂಟಿಗಳನ್ನು ಈಡೇರಿಸುತ್ತಿದೆ.. ಇಂದಿರಾ ಕ್ಯಾಂಟೀನ್​​​, ಪಂಚ ಗ್ಯಾರಂಟಿಗಳು ಜನರಿಗೆ ವರದಾನವಾಗಿದೆ.. ಸರ್ಕಾರ ಬಡವರು, ಆರ್ಥಿಕ ಹಿಂದುಳಿದವರ ಪರವಾಗಿ ನಿಲ್ಲುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments