ಅಧಿವೇಶದ ಉದ್ದೇಶಿಸಿ ರಾಜ್ಯಪಾಲರ ಭಾಷಣ

Webdunia
ಸೋಮವಾರ, 3 ಜುಲೈ 2023 (15:48 IST)
ವಿಧಾನಮಂಡಲ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಭಾಷಣ ಮಾಡಿದ್ದಾರೆ. ಪಂಪಾ, ಕುವೆಂಪು, ಬಸವಣ್ಣರನ್ನ ಸ್ಮರಿಸಿದ್ದಾರೆ. ನನ್ನ ಸರ್ಕಾರ ಜನಪರ ಆಡಳಿತ ನೀಡುತ್ತದೆ.. ಜಾತಿ, ಧರ್ಮ ಎನ್ನದೆ ಜನಪರ ಆಡಳಿತ ನೀಡುತ್ತಿದೆ.. ನಮ್ಮ ಸರ್ಕಾರವು ನುಡಿದಂತೆ ನಡೆದು, ಕರ್ನಾಟಕವನ್ನ ಆರ್ಥಿಕವಾಗಿ ಸದೃಢ ಮಾಡಲು ಸಿದ್ಧವಾಗಿದೆ ಎಂದರು.. 34 ವರ್ಷಗಳಲ್ಲಿ ಯಾರಿಗೂ ಸಿಗದ ಬಹುಮತ ಕಾಂಗ್ರೆಸ್​ ಸರ್ಕಾರಕ್ಕೆ ಸಿಕ್ಕಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.. ಇನ್ನು ಸರ್ಕಾರ ಯೋಜನೆಗಳ ವಿಚಾರವಾಗಿ ರಾಜ್ಯಪಾಲರು ಪ್ರಸ್ತಾಪಿಸಿದರು, ಸರ್ಕಾರ ಹೇಳಿದಂತೆ ಗ್ಯಾರಂಟಿಗಳನ್ನು ಈಡೇರಿಸುತ್ತಿದೆ.. ಇಂದಿರಾ ಕ್ಯಾಂಟೀನ್​​​, ಪಂಚ ಗ್ಯಾರಂಟಿಗಳು ಜನರಿಗೆ ವರದಾನವಾಗಿದೆ.. ಸರ್ಕಾರ ಬಡವರು, ಆರ್ಥಿಕ ಹಿಂದುಳಿದವರ ಪರವಾಗಿ ನಿಲ್ಲುತ್ತದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿಂಡಿ ಖರೀದಿಸುತ್ತಿದ್ದವಳು ಕ್ಷಣಾರ್ಧದಲ್ಲಿ ಸಾವು: ಸಣ್ಣ ತಪ್ಪಿನಿಂದ ರೈಲಿನಡಿಗೆ ಸಿಲುಕಿ ಪೀಸ್ ಪೀಸ್ Video

ದೆಹಲಿಯ ಜಂತರ್ ಮಂಥರ್ ನಲ್ಲಿ ಜಿರಳೆ ಪಾರ್ಟಿ ಸದಸ್ಯರ ಮೇಲೆ ಲಾಠಿ ಚಾರ್ಜ್: ದಿಕ್ಕಾಪಾಲಾಗಿ ಓಡಿದ ಸಿಜೆಪಿ ಸದಸ್ಯರು Video

ಶಾಲೆಗೆ ವಿದ್ಯಾರ್ಥಿ ಹನುಮಾನ್ ಚಾಲೀಸಾ ತಂದಿದ್ದಕ್ಕೆ ಬಿಸಾಕಿದ ಶಿಕ್ಷಕಿ: ಮುಂದೇನಾಯ್ತು ನೋಡಿ Video

ಗೃಹಲಕ್ಷ್ಮಿ ಹಣ ಕರೆಕ್ಟ್ ಆಗಿ ಖಾತೆಗೆ ಬರಬೇಕೆಂದರೆ ಈ ಎರಡು ನಿಯಮ ಪಾಲಿಸಬೇಕು

Karnataka weather: ವಾರವಿಡೀ ರಾಜ್ಯದಲ್ಲಿ ಮಳೆಯಿರುತ್ತಾ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments