Webdunia - Bharat's app for daily news and videos

Install App

ಮತ್ತೊಂದು ಸರಕಾರ ರಚನೆಗೆ ರಾಜ್ಯಪಾಲರ ಆಹ್ವಾನ?

Webdunia
ಭಾನುವಾರ, 7 ಜುಲೈ 2019 (18:30 IST)
ರಾಜ್ಯದಲ್ಲಿ ಮತ್ತೊಂದು ಸರ್ಕಾರ ರಚನೆ ಮಾಡೋಕೆ  ರಾಜ್ಯಪಾಲರು ಆಹ್ವಾನ ಕೊಡಬಹುದು, ಕಾದು ನೋಡೋಣ. ಹೀಗಂತ ಮೈತ್ರಿ ಸರಕಾರದ ಸಚಿವರೇ ಹೊಸ ಬಾಂಬ್ ಸ್ಫೋಟ ಮಾಡಿದ್ದಾರೆ.

ಇಷ್ಟು ಮಟ್ಟದಲ್ಲಿ ಶಾಸಕರು ರಾಜೀನಾಮೆ ನೀಡಿದ್ದು ನನಗೆ ಆಶ್ಚರ್ಯ ಆಯ್ತು. ರಾಜಕಾರಣದಲ್ಲಿ ಯಾವ ರೀತಿ ಪರಿಸ್ಥಿತಿ ಬಂದ್ರೂ ನಾವು ಎದುರಿಸಬೇಕಾಗುತ್ತೆ.

ಶಾಸಕರ ರಾಜೀನಾಮೆ ಇನ್ನೂ ಅಂಗೀಕಾರ ಆಗಿಲ್ಲ. ಮುಂದೆ ಗವರ್ನರ್ ಯಾವ ರೀತಿ ಕ್ರಮ ವಹಿಸ್ತಾರೆ ಕಾದು ನೋಡೋಣ. ಹೀಗಂತ ಕೃಷಿ ಸಚಿವ ಎನ್.ಹೆಚ್.ಶಿವಶಂಕರ ರೆಡ್ಡಿ ಹೇಳಿದ್ದಾರೆ.

ಮೈತ್ರಿಯಲ್ಲಿ ಹೊಂದಾಣಿಕೆ ಆಗಿಲ್ಲ, ಕೆಲವು ಹಿರಿಯರಿಗೆ ಅರ್ಹತೆ ಇದ್ರೂ ಮಂತ್ರಿ ಮಾಡಿಲ್ಲ ಅನ್ನೋ ನೋವು ಇರಬಹುದು. ದೋಸ್ತಿಯಲ್ಲಿ ಎಲ್ಲರನ್ನ ಸಮರ್ಪಕವಾಗಿ ಸಮನ್ವಯಕ್ಕೆ ತಗೋಳ್ಳೊಕೆ ಬಹುಶಃ ಆಗ್ಲೇ ಇಲ್ಲ ಅನ್ನೋದು ಅವರ ದೃಷ್ಠಿಕೋನ ಇರಬಹುದು.

ದೋಸ್ತಿ ಸರ್ಕಾರ ಹಲವರಿಗೆ ಬೇಸರ ತಂದಿದೆ. ಅದಕ್ಕೆ ರಾಜೀನಾಮೆ ನೀಡಿರಬಹುದು ಅಂತ ಕೃಷಿ ಸಚಿವ ಎನ್.ಹೆಚ್.ಶಿವಶಂಕರ ರೆಡ್ಡಿ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments