Webdunia - Bharat's app for daily news and videos

Install App

ಕೂಡಲಸಂಗಮಕ್ಕೆ ರಾಜ್ಯಪಾಲರ ಭೇಟಿ

Webdunia
ಗುರುವಾರ, 26 ಮೇ 2022 (09:49 IST)
ಬಾಗಲಕೋಟೆ : ಧಾರ್ಮಿಕ ಕ್ಷೇತ್ರ ಹಾಗೂ ಅಣ್ಣ ಬಸವಣ್ಣನ ಐಕ್ಯ ಸ್ಥಳವಾಗಿರುವ ಕೂಡಲಸಂಗಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿ, ಸಂಗಮನಾಥನ ದರ್ಶನ ಪಡೆದುಕೊಂಡರು.
 
ತ್ರಿವೇಣಿ ಸಂಗಮ ಕೂಡಲಸಂಗಮಕ್ಕೆ ಇದೇ ಪ್ರಥಮ ಬಾರಿಗೆ ಭೇಟಿ ನೀಡಿದ ಅವರು ದೇವಾಲಯದ ಬಗ್ಗೆ ಮಾಹಿತಿ ಪಡೆದುಕೊಂಡರು.

ಐಕ್ಯಮಂಟಪದ ದರ್ಶನ ಪಡೆದ ಅವರು, ಬಸವಣ್ಣ ಹಾಗೂ ಧಾರ್ಮಿಕ ಕೇಂದ್ರದ ಬಗ್ಗೆ ಮಾಹಿತಿ ಪಡೆದುಕೊಂಡ ಬಳಿಕ ಬಸವಣ್ಣನವರ ಐಕ್ಯ ಮಂಟಪದ ದರ್ಶನ ಪಡೆದುಕೊಂಡರು. 

ಬಸವಣ್ಣನವರ ಐಕ್ಯ ಸ್ಥಳವನ್ನು ನೀರಿನಲ್ಲಿ ಕಟ್ಟಿರುವ ಬಗ್ಗೆ ಮಾಹಿತಿ ಪಡೆದುಕೊಂಡು ಆಶ್ಚರ್ಯ ವ್ಯಕ್ತಪಡಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತಪಟ್ಟಿಗೆ ಸೇರಿಸಲು ನಿರಾಕರಿಸಿದ್ದಕ್ಕೆ ಅನ್ಯ ಕೋಮಿನವರಿಂದ ಅಧಿಕಾರಿ ಮೇಲೆ ಹಲ್ಲೆ: ಬಿಜೆಪಿ ಆಕ್ರೋಶ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಎಂತೆಂಥಾ ಕ್ರೇಜಿ ಫ್ರೆಂಡ್ಸ್ ಇರ್ತಾರೆ ಗುರೂ... ಗೆಳೆಯ ಫೋನ್ ಎತ್ತಿಲ್ಲ ಎಂದು ಫ್ರೆಂಡ್ಸ್ ಗ್ಯಾಂಗ್ ಮಾಡಿದ್ದೇನು ನೋಡಿ Video

ಅಯ್ಯೋ ನಿಮ್ಮನ್ನು ನೀವೇ ಮೂರ್ಖ ಅನ್ನೋದು, ನಿಮ್ಮ ಮತದಾರರನ್ನೇ ಈಡಿಯಟ್ ಅನ್ನೋದಾ... ರಾಹುಲ್ ಗಾಂಧಿಗೆ ಬಿಜೆಪಿ ತಿರುಮಂತ್ರ

ಪೆಟ್ರೋಲ್ ಹಾಕಿಸಿ ಓಡೋಗ್ತೀಯಾ...ಖದೀಮ ಕಾರು ಚಾಲಕನಿಗೆ ಬಂಕ್ ಸಿಬ್ಬಂದಿ ಪಾಠ ಕಲಿಸಿದ ರೀತಿ ನೋಡಿ Video

ಮುಂದಿನ ಸುದ್ದಿ
Show comments