Select Your Language

Notifications

webdunia
webdunia
webdunia
webdunia

ಜಾಗಟೆ ಬಾರಿಸಿದ ರಾಜ್ಯಪಾಲರು

ಜಾಗಟೆ ಬಾರಿಸಿದ ರಾಜ್ಯಪಾಲರು
ಬೆಂಗಳೂರು , ಭಾನುವಾರ, 22 ಮಾರ್ಚ್ 2020 (18:37 IST)
ರಾಜ್ಯದ ರಾಜ್ಯಪಾಲರು ಜಾಗಟೆ ಬಡಿದು ಗೌರವ ಸಲ್ಲಿಕೆ ಮಾಡಿದ್ದಾರೆ.

ರೊನಾ ವೈರಸ್ ನಿಯಂತ್ರಣಕ್ಕೆ ಹೋರಾಡುತ್ತಿರುವ ಆರೋಗ್ಯ ಇಲಾಖೆ, ಪೊಲೀಸ್, ಮಾಧ್ಯಮ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳಿಗೆ ಗೌರವ ಸೂಚಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

ಮಹಾಮಾರಿ ಕರೋನಾ (ಕೋವಿಡ್-19) ವೈರಸ್ ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಎಲ್ಲರಿಗೂ ಚಪ್ಪಾಳೆ ತಟ್ಟುವ ಮೂಲಕ ಹಾಗೂ ಜಾಗಟೆ ಬಡಿಯುವ ಮೂಲಕ ರಾಜ್ಯಪಾಲರಾದ ವಜುಭಾಯಿ ವಾಲಾ ಹಾಗೂ ರಾಜಭವನದ ಸಿಬ್ಬಂದಿ ಗೌರವ ಸೂಚಿಸಿದ್ದಾರೆ.

ರಾಜಭವನದಲ್ಲಿ ಜಾಗಟೆ ಬಾರಿಸಿದ ರಾಜ್ಯಪಾಲರು, ಕೊರೊನಾ ವೈರಸ್ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಮುಂಜಾಗ್ರತೆ ಕೈಗೊಳ್ಳಬೇಕೆಂದರು.



Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ವೈರಸ್ ಗೆ ಬೆಂಕಿ ಹಚ್ಚಿ ಸುಟ್ಟ ಮಕ್ಕಳು