Webdunia - Bharat's app for daily news and videos

Install App

ಜಾಗಟೆ ಬಾರಿಸಿದ ರಾಜ್ಯಪಾಲರು

Webdunia
ಭಾನುವಾರ, 22 ಮಾರ್ಚ್ 2020 (18:37 IST)
ರಾಜ್ಯದ ರಾಜ್ಯಪಾಲರು ಜಾಗಟೆ ಬಡಿದು ಗೌರವ ಸಲ್ಲಿಕೆ ಮಾಡಿದ್ದಾರೆ.

ರೊನಾ ವೈರಸ್ ನಿಯಂತ್ರಣಕ್ಕೆ ಹೋರಾಡುತ್ತಿರುವ ಆರೋಗ್ಯ ಇಲಾಖೆ, ಪೊಲೀಸ್, ಮಾಧ್ಯಮ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳಿಗೆ ಗೌರವ ಸೂಚಿಸಿ, ಅಭಿನಂದನೆ ಸಲ್ಲಿಸಿದ್ದಾರೆ.

ಮಹಾಮಾರಿ ಕರೋನಾ (ಕೋವಿಡ್-19) ವೈರಸ್ ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಎಲ್ಲರಿಗೂ ಚಪ್ಪಾಳೆ ತಟ್ಟುವ ಮೂಲಕ ಹಾಗೂ ಜಾಗಟೆ ಬಡಿಯುವ ಮೂಲಕ ರಾಜ್ಯಪಾಲರಾದ ವಜುಭಾಯಿ ವಾಲಾ ಹಾಗೂ ರಾಜಭವನದ ಸಿಬ್ಬಂದಿ ಗೌರವ ಸೂಚಿಸಿದ್ದಾರೆ.

ರಾಜಭವನದಲ್ಲಿ ಜಾಗಟೆ ಬಾರಿಸಿದ ರಾಜ್ಯಪಾಲರು, ಕೊರೊನಾ ವೈರಸ್ ನಿಯಂತ್ರಣಕ್ಕೆ ಪ್ರತಿಯೊಬ್ಬರೂ ಮುಂಜಾಗ್ರತೆ ಕೈಗೊಳ್ಳಬೇಕೆಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments