ಗೋವಿದರಾಜನಗರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಕೃಷ್ಣ ನಾಮಪತ್ರ ಸಲ್ಲಿಸಿ

Webdunia
ಬುಧವಾರ, 19 ಏಪ್ರಿಲ್ 2023 (20:25 IST)
ವಿಧಾನಸಭೆ ಚುನಾವಣೆ ಹಿನ್ನೆಲೆ ಗೋವಿದರಾಜನಗರ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಕೃಷ್ಣ ನಾಮಪತ್ರ ಸಲ್ಲಿಸಿದ್ದಾರೆ. ಮೊದಲಿಗೆ ಗಣಪತಿ, ಗೋವಿಂದರಾಜ ಸ್ವಾಮಿ ದೇವಾಲಯದಲ್ಲಿ ಪ್ರಿಯಾಕೃಷ್ಣ ವಿಶೇಷ ಪೂಜೆ ಸಲ್ಲಿಸಿದರು.‌ ನಂತರ ಸಾವಿರಾರು ಕಾರ್ತಯಕರ್ತರೊಂದಿಗೆ ಮೆರವಣಿಗೆ ಹೊರಟು ಕ್ಷೇತ್ರದಲ್ಲೆಡೆ ಶಕ್ತಿ ಪ್ರದರ್ಶನ ಮಾಡಿದರು. ದಾರಿಯೂದ್ದಕ್ಕೂ ಕೈ ಕಾರ್ಯಕರ್ತರು ಹೂವಿನ ಹಾರ ಹಾಕಿ ಕುಣಿದು ಕುಪ್ಪಳಿಸಿದರು. ನಿನ್ನೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಪ್ರಿಯಾಕೃಷ್ಣ ‌ಇಂದು ಅಧಿಕೃತವಾಗಿ ಉಮೇದುವಾರಿಕೆ ಸಲ್ಲಿಸಿ ಚುನಾವಣೆಗೆ ರಂಗು ಹೆಚ್ಚಿಸಿದರು. ಸದ್ಯ ಬಿಜೆಪಿಯಿಂದ ಸೋಮಣ್ಣ ಗೋವಿಂದರಾಜ ನಗರ ಕ್ಷೇತ್ರದಿಂದ ಸ್ಪರ್ಧಿಸದ ಹಿನ್ನೆಲೆ ಪ್ರಿಯಾಕೃಷ್ಣ ಭರ್ಜರಿ ಗೆಲುವಿನ ನೀರಿಕ್ಷೆಯಲ್ಲಿದ್ದಾರೆ. ನಂತರ ಮಾತನಾಡಿದ ಪ್ರಿಯಾಕೃಷ್ಣ, ನಾನು ಈ ಬಾರಿ ಒಂದು‌ ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ.. ರಾಜ್ಯದಲ್ಲಿರುವ ಭ್ರಷ್ಟ ಬಿಜೆಪಿ ಸರ್ಕಾರದಿಂದ ಜನ ಬೇಸತ್ತಿದ್ದಾರೆ.. ಈ ಬಾರಿ ನನ್ನ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments