Webdunia - Bharat's app for daily news and videos

Install App

ಗೋವಿಂದರಾಜನಗರ ಪೊಲೀಸ್ ಠಾಣೆ ಇನ್ನೇನು ಕೆಲವೇ ದಿನಗಳಲ್ಲಿ ಆರಂಭ

Webdunia
ಮಂಗಳವಾರ, 21 ಸೆಪ್ಟಂಬರ್ 2021 (20:36 IST)
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಸರಸ್ವತಿ ನಗರದಲ್ಲಿ ಗೋವಿಂದರಾಜನಗರ ಪೊಲೀಸ್ ಠಾಣೆ ಇನ್ನೇನು ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಕ್ಷೇತ್ರಕ್ಕೆ ಪ್ರತ್ಯೇಕ ಪೊಲೀಸ್ ಠಾಣೆಯ ಅಗತ್ಯ ಇರುವುದನ್ನು ಈ ಹಿಂದಿನ ಗೃಹಸಚಿವರಾಗಿದ್ದ ಶ್ರೀ  Basavaraj Bommai ಅವರಿಗೆ ಮನವರಿಕೆ ಮಾಡಿಕೊಡಲಾಗಿತ್ತು. ಇದಕ್ಕೆ ಸ್ಪಂದಿಸಿದ ಇಲಾಖೆ ನೂತನ ಪೊಲೀಸ್ ಠಾಣೆಯ ಆರಂಭಕ್ಕೆ ಅನುಮತಿ‌ ನೀಡಿತ್ತು. ಇದೀಗ ವಿಜಯ ನಗರ ಪೊಲೀಸ್ ಠಾಣೆಯನ್ನು ವಿಂಗಡಿಸಿ, ಕಾಮಾಕ್ಷಿಪಾಳ್ಯ, ಅನ್ನಪೂರ್ಣೇಶ್ವರಿನಗರ, ಚಂದ್ರಾಲೇಔಟ್ ಠಾಣೆಗಳ ಭಾಗಗಳನ್ನು ಸೇರಿಸಿ ಗೋವಿಂದ ರಾಜ ನಗರದ ಸರಸ್ವತಿ ನಗರದಲ್ಲಿ ಹೊಸ ಠಾಣೆ ಕಾರ್ಯಾಚರಿಸಲಿದೆ. ಇದೇ ಶನಿವಾರ ಗೋವಿಂದರಾಜನಗರ ಕ್ಷೇತ್ರದ ನೂತನ ಪೊಲೀಸ್ ಠಾಣೆ ಉದ್ಘಾಟನೆ ಆಗಲಿದೆ.
police

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments