Webdunia - Bharat's app for daily news and videos

Install App

ಐಟಿ ಅಧಿಕಾರಿಗಳ ವಿರುದ್ಧವೇ ಕೇಸ್ ದಾಖಲಿಸಿದ ಗೋವಿಂದರಾಜು

Webdunia
ಶುಕ್ರವಾರ, 3 ಮಾರ್ಚ್ 2017 (16:25 IST)
ಕಾಂಗ್ರೆಸ್ ಹೈಕಮಾಂಡ್`ಗೆ ರಾಜ್ಯ ಕಾಂಗ್ರೆಸ್ ನಾಯಕರು ಕಪ್ಪ ನೀಡಿದ್ದಾರೆನ್ನಲಾದ ಡೈರಿ ರಾಜ್ಯಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣಕ್ಕೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ನನ್ನ ಮನೆಯಲ್ಲಿ ಡೈರಿ ಸಿಕ್ಕಿಯೇ ಇರಲಿಲ್ಲ ಎನ್ನುತ್ತಿದ್ದಾರೆ ಗೋವಿಂದರಾಜು.


ಮಹತ್ವದ ಬೆಳವಣಿಗೆಯೊಂದರಲ್ಲಿ ಎಂಎಲ್`ಸಿ ಗೋವಿಂದರಾಜು, ಇಂದಿರಾನಗರ ಠಾಣೆಯಲ್ಲಿ ದೂರು ನೀಡಿದ್ದು, ಐಟಿ ಅಧಿಕಾರಿಗಳೇ ಆ ಡೈರಿಯನ್ನ ಇಟ್ಟಿದ್ದಾರೆ ಎಂದು ಇಬ್ಬರು ಅಧಿಕಾರಿಗಳ ವಿರುದ್ಧ ಆರೋಪ ಮಾಡಿದ್ದಾರೆ. ಈ ಸಂಬಂಧ ಎಫ್ ಐಆರ್ ಕೂಡ ದಾಖಲಾಗಿದೆ ಎಂದು ತಿಳಿದುಬಂದಿದೆ.

ಸಿಎಂ ಸಿದ್ದರಾಮಯ್ಯ ಹೈಕಮಾಂಡ್`ಗೆ ಕಪ್ಪ ನೀಡಿದ್ದಾರೆ. ಐಟಿ ದಾಳಿ ವೇಳೆ ಗೋವಿಂದರಾಜು ಮನೆಯಲ್ಲಿ ಸಿಕ್ಕ ಡೈರಿಯಲ್ಲಿ ಈ ಬಗ್ಗೆ ಬರೆಯಲಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಆರೋಪಿಸಿದ್ದರು. ಇದಾದ ಕೆಲ ದಿನಗಳ ಬಳಿಕ ರಾಷ್ಟ್ರೀಯ ಮಾಧ್ಯಮವೊಂದರಲ್ಲಿ ಡೈರಿ ಬಹಿರಂಗವಾಗಿತ್ತು. ಡೈರಿಯ ಲ್ಲಿ ಹಣ ಮೊತ್ತ ಪಡೆದ ಮೂಲ ಮತ್ತು ನೀಡಿದವರ ಹೆಸರುಗಳನ್ನ ಇನ್ಷಿಯಲ್`ಗಳ ಮೂಲಕ ಉಲ್ಲೇಖಿಸಲಾಗಿತ್ತು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments