Select Your Language

Notifications

webdunia
webdunia
webdunia
webdunia

ಮುಷ್ಕರ ನಡೆಸಲು ಯತ್ನಿಸಿದ ಸಾರಿಗೆ ನೌಕರರಿಗೆ ಸರ್ಕಾರದ ಶಾಕ್

ಮುಷ್ಕರ ನಡೆಸಲು ಯತ್ನಿಸಿದ ಸಾರಿಗೆ ನೌಕರರಿಗೆ ಸರ್ಕಾರದ ಶಾಕ್
ಬೆಂಗಳೂರು , ಶನಿವಾರ, 26 ಜೂನ್ 2021 (11:38 IST)
ಬೆಂಗಳೂರು: ಕಳೆದ ವರ್ಷ ಲಾಕ್ ಡೌನ್ ಬಳಿಕ ಸಾರ್ವಜನಿಕರಿಗೆ ಸಾರಿಗೆ ಸಿಬ್ಬಂದಿಗಳ ಅನಿರ್ದಿಷ್ಟಾವಧಿ ಮುಷ್ಕರದಿಂದಾಗಿ ತೀವ್ರ ಸಮಸ್ಯೆಯಾಗಿತ್ತು. ಈ ವರ್ಷವೂ ಅದೇ ಪುನರಾವರ್ತನೆಯಾಗುತ್ತಿತ್ತು.


ಆದರೆ ಅಷ್ಟರಲ್ಲೇ ಸರ್ಕಾರ ನೌಕರರಿಗೆ ಶಾ‍ಕ್ ಕೊಟ್ಟಿದೆ. ಸರ್ಕಾರದ ವಿರುದ್ಧ ಜುಲೈ 5 ರಿಂದ ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿಯಲು ಸಿದ್ಧವಾದ ನೌಕರರಿಗೆ ಸರ್ಕಾರದ ಹೊಸ ಆದೇಶ ಬಿಸಿ ತುಪ್ಪವಾಗಿದೆ.

ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ3 ಉಪವಿಭಾಗ 1 ರ ಅನ್ವಯ ಅಗತ್ಯ ಸೇವೆಗಳ ಮುಷ್ಕರವನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದಾಗಿ ನೌಕರರ ಪ್ರತಿಭಟನೆ ಯೋಜನೆಗೆ ಹಿನ್ನಡೆಯಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ರವಿಶಂಕರ್ ಪ್ರಸಾದ್ ಬಳಿಕ ಸಂಸದ ಶಶಿ ತರೂರ್ ಖಾತೆಯೂ ಬ್ಲಾಕ್ ಮಾಡಿದ ಟ್ವಿಟರ್