Webdunia - Bharat's app for daily news and videos

Install App

ಮುಷ್ಕರ ನಡೆಸಲು ಯತ್ನಿಸಿದ ಸಾರಿಗೆ ನೌಕರರಿಗೆ ಸರ್ಕಾರದ ಶಾಕ್

Webdunia
ಶನಿವಾರ, 26 ಜೂನ್ 2021 (11:38 IST)
ಬೆಂಗಳೂರು: ಕಳೆದ ವರ್ಷ ಲಾಕ್ ಡೌನ್ ಬಳಿಕ ಸಾರ್ವಜನಿಕರಿಗೆ ಸಾರಿಗೆ ಸಿಬ್ಬಂದಿಗಳ ಅನಿರ್ದಿಷ್ಟಾವಧಿ ಮುಷ್ಕರದಿಂದಾಗಿ ತೀವ್ರ ಸಮಸ್ಯೆಯಾಗಿತ್ತು. ಈ ವರ್ಷವೂ ಅದೇ ಪುನರಾವರ್ತನೆಯಾಗುತ್ತಿತ್ತು.


ಆದರೆ ಅಷ್ಟರಲ್ಲೇ ಸರ್ಕಾರ ನೌಕರರಿಗೆ ಶಾ‍ಕ್ ಕೊಟ್ಟಿದೆ. ಸರ್ಕಾರದ ವಿರುದ್ಧ ಜುಲೈ 5 ರಿಂದ ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿಯಲು ಸಿದ್ಧವಾದ ನೌಕರರಿಗೆ ಸರ್ಕಾರದ ಹೊಸ ಆದೇಶ ಬಿಸಿ ತುಪ್ಪವಾಗಿದೆ.

ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ3 ಉಪವಿಭಾಗ 1 ರ ಅನ್ವಯ ಅಗತ್ಯ ಸೇವೆಗಳ ಮುಷ್ಕರವನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದಾಗಿ ನೌಕರರ ಪ್ರತಿಭಟನೆ ಯೋಜನೆಗೆ ಹಿನ್ನಡೆಯಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments