Webdunia - Bharat's app for daily news and videos

Install App

ಕಾಂಗ್ರೆಸ್ ಬಿಜೆಪಿ ನಡುವೆ ರೀಡೂ ಫೈಟ್- ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಮುಂದಾದ ಸರ್ಕಾರ

Webdunia
ಶನಿವಾರ, 25 ಫೆಬ್ರವರಿ 2023 (14:52 IST)
ಕಾಂಗ್ರೆಸ್ ಬಿಜೆಪಿ ನಡುವೆ ರೀಡೂ ಫೈಟ್ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ‌ ಪ್ರತಿಕ್ರಿಯಿಸಿದ್ದುನಾನು ಹೇಳಿದ್ದನ್ನು ಹೇಗೆ ಅವ್ರು ಸುಳ್ಳು ಅಂತಾರೆ..?ಕಮಿಷನ್ ರಿಪೋರ್ಟ್ ನ್ನು ನಾನು ಓದಿ ಹೇಳಿದ್ದೇನೆ.ಅವರು ನೇಮಿಸಿದ್ದ ಕೆಂಪಣ್ಣ ಆಯೋಗ ರಿಪೋರ್ಟ್ ನ್ನೇ ನಾನು ಓದಿ ಹೇಳಿದ್ದೇನೆ.ಅದೇನು ಬಸವರಾಜ್ ಬೊಮ್ಮಾಯಿದ್ದಲ್ಲ.ನಾನು ಇದರಲ್ಲಿ ಸುಳ್ಳು ಹೇಳುವ ಪ್ರಶ್ನೆಯೇ ಬರೋದಿಲ್ಲ.ಏನಾದರೂ ಸುಳ್ಳು ಹೇಳ್ತಿದ್ರೆ ಅವರೇ ಹೇಳ್ರಿದ್ದಾರೆ.ಅವರೇ ಹೇಳಿದ್ಸಾರಲ್ಲ, ಅಧಿಕಾರಿ ಗಳನ್ನು ತಂದಿದ್ದನ್ನು ನಾನೇ ಅನುಮೋದಿಸಿದ್ಸೇನೆ ಅಂತಾ, ಇದಕ್ಕಿಂತ ಉದಾಹರಣೆ ಮತ್ತೇನು ಬೇಕು..?ಅವರು ಮಾಡಿರೋದು ತಪ್ಪು ಅಂತಾ ಇದರಿಂದಲೇ ಗೊತ್ತಾಗುತ್ತಲ್ವಾ..?ಅಡ್ವಕೇಟ್ ಜನರಲ್ ವಾದ ಆದಮೇಲೆ ಜಡ್ಜ್ ಏನು ಹೇಳಿದ್ದಾರೆ.ಅದು ಅಲ್ವಾ ಇಂಪಾರ್ಟೆಂಟೂ.ವಾದಗಳನ್ನು ನಮಗೆ ಬೇಕಾದಂತೆ ನಾವು ಮಾಡ್ಕೋತ್ತೀವಿ.ಆದರೆ ಅಂತಿಮವಾಗಿ ಜಡ್ಜ್ ಕೊಟ್ಟ ತೀರ್ಪು ತಾನೇ ಇಂಪಾರ್ಟೆಂಟೂ.ಜಡ್ಜಮೆಂಟ್ ಹೇಳಿದ್ದೇನೆ, ಕಮಿಷನ್ ರಿಪೋರ್ಟ್ ಓದಿದ್ದೇನೆ.ಇದು ಕಟು ಸತ್ಯ, ಸಿದ್ದರಾಮಣ್ಣನವರು ಕಟು ಸತ್ಯವನ್ನು ಎದುರಿಸುವಂತ ಕಾಲ ಬಂದಿದೆ.ಹೀಗಾಗಿ ಮುಂದೆ ನಾವು ಏನು ಕ್ರಮ ತಗೋಬೇಕೋ ಅದನ್ನು ತೆಗೆದುಕೊಳ್ತೀವಿ.ತನಿಖೆಗೂ ಕ್ರಮ ತೆಗೆದುಕೊಳ್ತೀವಿ ಎಂದು ಸಿಎಂ ಬೊಮ್ಮಾಯಿ ಹೇಳಿದ್ರು.ಅಲ್ಲದೇ ಇದೀಗ ಕೊನೆಗೂ ರೀಡೂ ಕುರಿತು ಸಿದ್ದರಾಮಯ್ಯ ವಿರುದ್ಧ  ಸರ್ಕಾರ ತನಿಖೆಗೆ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments