Webdunia - Bharat's app for daily news and videos

Install App

ಕಾಮಗಾರಿ ಬಿಲ್ ಬಿಡುಗಡೆಗೆ ಸುತ್ತೋಲೆ ಹೊರಡಿಸಿದ ಸರ್ಕಾರ

Webdunia
ಗುರುವಾರ, 29 ಜೂನ್ 2023 (17:00 IST)
ಎಲ್ಲ ಇಲಾಖೆಗಳ ನಿಗಮಗಳ ಕಾಮಗಾರಿಗಳ ಬಿಲ್ ತಡೆಯಿಂದ  ಸರ್ಕಾರ ಹಿಂದೆ ಸರಿದಿದೆ.ಕೊನೆಗೂ ಗುತ್ತಿಗೆದಾರರ ಮನವಿಗೆ  ಸರ್ಕಾರ ಮಣಿದಿದೆ.ಕಾಮಗಾರಿ ಬಿಲ್ ಬಿಡುಗಡೆಗೆ ಸರ್ಕಾರ ಸುತ್ತೋಲೆ ಹೊರಡಿಸಿದೆ.ಎಲ್ಲ ಇಲಾಖೆಗಳ ಹಾಗೂ ಅಧೀನಕ್ಕೊಳಪಡುವ ಕಾಮಗಾರಿಗಳಿಗೆ ಬಿಲ್ ಹಣ ಬಿಡುಗಡೆಗೆ ಸುತ್ತೋಲೆ ಸರ್ಕಾರ ಹೊರಡಿಸಿದೆ.ಕಾಮಗಾರಿಗಳ ಬಿಲ್ಲುಗಳ ನೈಜತೆ ಹಾಗೂ ನಿಯಮಾನುಸಾರ ಇದೇಯಾ ಖಾತ್ರಿ ಪಡಿಸಿಕೊಂಡು ಸಂಬಂಧಪಟ್ಟ ಇಲಾಖಾ ಸಚಿವರ ಅನುಮೋದನೆ ಪಡೆದು ಹಣ ಬಿಡುಗಡೆಗೆ ಸರ್ಕಾರದ ಆರ್ಥಿಕ ಇಲಾಖೆಯ ಕಾರ್ಯದರ್ಶಿ ಡಾ ಏಕ್ ರೂಪ್ ಕೌರ್ ರಿಂದ ಸೂತ್ತೋಲೆ ಹೊರಡಿಸಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments