Webdunia - Bharat's app for daily news and videos

Install App

ಕೊರೋನಾ ನಡುವೆ ಗಣೇಶ ಹಬ್ಬ ಆಚರಿಸಲು ಸಿಗಬಹುದೇ ಒಪ್ಪಿಗೆ?

Webdunia
ಭಾನುವಾರ, 16 ಆಗಸ್ಟ್ 2020 (09:28 IST)
ಬೆಂಗಳೂರು: ಕೊರೋನಾ ಈ ಬಾರಿ ಎಲ್ಲಾ ಹಬ್ಬಗಳನ್ನೂ ನುಂಗಿ ಹಾಕುವಂತೆ ಕಾಣುತ್ತಿದೆ. ಇನ್ನು ಒಂದು ವಾರ ಕಳೆದರೆ ಗಣೇಶ ಹಬ್ಬ ಬರಲಿದ್ದು, ಈ ಬಾರಿ ವಿಘ‍್ನ ನಿವಾರಕನ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಸರ್ಕಾರ ಒಪ್ಪಿಗೆ ನೀಡುವುದು ಅನುಮಾನವಾಗಿದೆ.


ಸಾಮಾನ್ಯವಾಗಿ ಗಣೇಶ ಹಬ್ಬಕ್ಕೆ ಗಣೇಶನ ಪ್ರತಿಮೆ ಗಲ್ಲಿ ಗಲ್ಲಿಗಳಲ್ಲಿ ಕೂರಿಸಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಆದರೆ ಈ ಬಾರಿ ಈ ರೀತಿ ಗುಂಪು ಸೇರಿ ಆಚರಣೆ ಮಾಡುವುದರಿಂದ ಕೊರೋನಾ ಹರಡುವ ಅಪಾಯವಿದ್ದು, ಇಂತಹ ಅದ್ಧೂರಿ ಆಚರಣೆಗೆ ಬ್ರೇಕ್ ಹಾಕುವುದು ಅನಿವಾರ್ಯವಾಗಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments