Webdunia - Bharat's app for daily news and videos

Install App

ವಾಣಿಜ್ಯ ಚಟುವಟಿಕೆಗಳಿಲ್ಲದೇ ಸರ್ಕಾರದ ಬೊಕ್ಕಸಕ್ಕೂ ಕುತ್ತು

Webdunia
ಗುರುವಾರ, 10 ಜೂನ್ 2021 (10:25 IST)
ಬೆಂಗಳೂರು: ಲಾಕ್ ಡೌನ್ ತೆರವು ಮಾಡುವ ಹೊಸ್ತಿಲಲ್ಲಿರುವ ರಾಜ್ಯ ಸರ್ಕಾರ ವಾಣಿಜ್ಯ ಚಟವಟಿಕೆಗಳಿಗೆ ಅವಕಾಶ ಕೊಡುವ ಮೂಲಕ ಆದಾಯ ವೃದ್ಧಿಯ ದಾರಿ ನೋಡಿಕೊಳ್ಳಬಹುದು.


ಸರ್ಕಾರ ಒಂದೇ ಬಾರಿಗೆ ಅನ್ ಲಾಕ್ ಮಾಡುವ ಬದಲು, ಹಂತ ಹಂತವಾಗಿ ಅನ್ ಲಾಕ್ ಮಾಡುವ ಬಗ್ಗೆ ಯೋಚನೆ ಮಾಡುತ್ತಿದೆ. ಹೀಗಾಗಿ ಆದ್ಯತೆಯ ಮೇರೆಗೆ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಿದರೂ ಅಚ್ಚರಿಯಿಲ್ಲ. ಈಗಾಗಲೇ ಲಾಕ್ ಡೌನ್ ನಿಂದಾಗಿ ಸರ್ಕಾರದ ಆದಾಯಕ್ಕೂ ಪೆಟ್ಟು ಬಿದ್ದಿದೆ.

ಮುಂದಿನ ಹಂತದಲ್ಲಿ ಸಂಚಾರ ವ್ಯವಸ್ಥೆ, ಸಭೆ ಸಮಾರಂಭಗಳಿಗೆ ಅವಕಾಶ ನೀಡಬಹುದು. ಇದರ ಬಗ್ಗೆ ಇಂದು ಆದೇಶ ಹೊರಬೀಳಬಹುದು ಎಂಬ ನಿರೀಕ್ಷೆಯಲ್ಲಿ ಜನರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments