ವಾಣಿಜ್ಯ ಚಟುವಟಿಕೆಗಳಿಲ್ಲದೇ ಸರ್ಕಾರದ ಬೊಕ್ಕಸಕ್ಕೂ ಕುತ್ತು

Webdunia
ಗುರುವಾರ, 10 ಜೂನ್ 2021 (10:25 IST)
ಬೆಂಗಳೂರು: ಲಾಕ್ ಡೌನ್ ತೆರವು ಮಾಡುವ ಹೊಸ್ತಿಲಲ್ಲಿರುವ ರಾಜ್ಯ ಸರ್ಕಾರ ವಾಣಿಜ್ಯ ಚಟವಟಿಕೆಗಳಿಗೆ ಅವಕಾಶ ಕೊಡುವ ಮೂಲಕ ಆದಾಯ ವೃದ್ಧಿಯ ದಾರಿ ನೋಡಿಕೊಳ್ಳಬಹುದು.


ಸರ್ಕಾರ ಒಂದೇ ಬಾರಿಗೆ ಅನ್ ಲಾಕ್ ಮಾಡುವ ಬದಲು, ಹಂತ ಹಂತವಾಗಿ ಅನ್ ಲಾಕ್ ಮಾಡುವ ಬಗ್ಗೆ ಯೋಚನೆ ಮಾಡುತ್ತಿದೆ. ಹೀಗಾಗಿ ಆದ್ಯತೆಯ ಮೇರೆಗೆ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಿದರೂ ಅಚ್ಚರಿಯಿಲ್ಲ. ಈಗಾಗಲೇ ಲಾಕ್ ಡೌನ್ ನಿಂದಾಗಿ ಸರ್ಕಾರದ ಆದಾಯಕ್ಕೂ ಪೆಟ್ಟು ಬಿದ್ದಿದೆ.

ಮುಂದಿನ ಹಂತದಲ್ಲಿ ಸಂಚಾರ ವ್ಯವಸ್ಥೆ, ಸಭೆ ಸಮಾರಂಭಗಳಿಗೆ ಅವಕಾಶ ನೀಡಬಹುದು. ಇದರ ಬಗ್ಗೆ ಇಂದು ಆದೇಶ ಹೊರಬೀಳಬಹುದು ಎಂಬ ನಿರೀಕ್ಷೆಯಲ್ಲಿ ಜನರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಧ್ಯರಸ್ತೆಯಲ್ಲೇ ಕಾರನ್ನು ತಡೆದು ಹಿಗ್ಗಾಮುಗ್ಗಾ ಹೊಡೆದ ಯುವಕರ ಗುಂಪು ಭಯಾನಕ ವಿಡಿಯೋ

ಜೀವನ ಸಾಕಾಗಿದೆ: ಸ್ಯಾಂಕಿ ಕೆರೆಗೆ ಹಾರಿ ಯುವತಿ ಸಾವಿಗೆ ಶರಣು

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ತೆರಳಿದ 116 ವರ್ಷದ ವೃದ್ಧೆಗೆ ವಿಐಪಿ ದರ್ಶನ

Maharashtra Rain: ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಇಂದು ಕೂಡಾ ರೆಡ್ ಅಲರ್ಟ್ ಘೋಷಣೆ

ಬಾವನ ಜೊತೆ ಪರಾರಿ ಆಗಿದ್ದ ಪತ್ನಿ 17 ವರ್ಷದ ನಂತರ ಗಂಡನ ಮೇಲೆ ಕೇಸ್ ಹಾಕಿದ್ಳು: ಜಡ್ಜ್ ನೀಡಿದ ಉತ್ತರ ವೈರಲ್ Video

ಮುಂದಿನ ಸುದ್ದಿ
Show comments