ವಾಣಿಜ್ಯ ಚಟುವಟಿಕೆಗಳಿಲ್ಲದೇ ಸರ್ಕಾರದ ಬೊಕ್ಕಸಕ್ಕೂ ಕುತ್ತು

Webdunia
ಗುರುವಾರ, 10 ಜೂನ್ 2021 (10:25 IST)
ಬೆಂಗಳೂರು: ಲಾಕ್ ಡೌನ್ ತೆರವು ಮಾಡುವ ಹೊಸ್ತಿಲಲ್ಲಿರುವ ರಾಜ್ಯ ಸರ್ಕಾರ ವಾಣಿಜ್ಯ ಚಟವಟಿಕೆಗಳಿಗೆ ಅವಕಾಶ ಕೊಡುವ ಮೂಲಕ ಆದಾಯ ವೃದ್ಧಿಯ ದಾರಿ ನೋಡಿಕೊಳ್ಳಬಹುದು.


ಸರ್ಕಾರ ಒಂದೇ ಬಾರಿಗೆ ಅನ್ ಲಾಕ್ ಮಾಡುವ ಬದಲು, ಹಂತ ಹಂತವಾಗಿ ಅನ್ ಲಾಕ್ ಮಾಡುವ ಬಗ್ಗೆ ಯೋಚನೆ ಮಾಡುತ್ತಿದೆ. ಹೀಗಾಗಿ ಆದ್ಯತೆಯ ಮೇರೆಗೆ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಿದರೂ ಅಚ್ಚರಿಯಿಲ್ಲ. ಈಗಾಗಲೇ ಲಾಕ್ ಡೌನ್ ನಿಂದಾಗಿ ಸರ್ಕಾರದ ಆದಾಯಕ್ಕೂ ಪೆಟ್ಟು ಬಿದ್ದಿದೆ.

ಮುಂದಿನ ಹಂತದಲ್ಲಿ ಸಂಚಾರ ವ್ಯವಸ್ಥೆ, ಸಭೆ ಸಮಾರಂಭಗಳಿಗೆ ಅವಕಾಶ ನೀಡಬಹುದು. ಇದರ ಬಗ್ಗೆ ಇಂದು ಆದೇಶ ಹೊರಬೀಳಬಹುದು ಎಂಬ ನಿರೀಕ್ಷೆಯಲ್ಲಿ ಜನರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೇದಿಕೆಯಲ್ಲೇ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ದೆ, Video

ಮುಸ್ಲಿಂ ಮತ ಬೇಡ ಎನ್ನುವ ಬಸನಗೌಡ ಪಾಟೀಲ ಯತ್ನಾಳ್ ಹುಚ್ಚ

ಆರೋಪ ಮಾಡಿದ ಸುದೀಪ್ ಶೆಟ್ಟಿ ಪೋಷಕರ ವಿರುದ್ಧ ದೂರು ಕೊಟ್ಟ ಸೌಮ್ಯಾ ಶೆಟ್ಟಿ

ಗ್ಯಾರಂಟಿಗಳ ವಿಚಾರವಾಗಿ ಸಿದ್ದರಾಮಯ್ಯ ಸುಳ್ಳಿನ ಪುಂಗಿ ಊದುತ್ತಿದ್ದಾರೆ: ಅಶೋಕ್

ರಜೆಯಲ್ಲಿ ಪಿಲಿಕುಳ ನಿಸರ್ಗಧಾಮಕ್ಕೆ ಭೇಟಿ ಕೊಡ್ಬೇಕು ಎಂದು ಪ್ಲಾನ್ ಮಾಡಿದ್ದರೆ ಈ ದಿನಾಂಕದಂದು ಹೋಗಬೇಡಿ

ಮುಂದಿನ ಸುದ್ದಿ
Show comments