Webdunia - Bharat's app for daily news and videos

Install App

ಸಾರಿಗೆ ನೌಕರರ ವಿರುದ್ಧ ಕಠಿಣ ಕ್ರಮಕ್ಕೆ ಸರ್ಕಾರದ ಚಿಂತನೆ

Webdunia
ಭಾನುವಾರ, 11 ಏಪ್ರಿಲ್ 2021 (09:27 IST)
ಬೆಂಗಳೂರು: ತೆಲಂಗಾಣ ಮಾದರಿಯಲ್ಲಿ ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರ ವಿರುದ್ಧ ತೆಲಂಗಾಣ ಮಾದರಿಯಲ್ಲೇ ತಿರುಗೇಟು ಕೊಡಲು ಸರ್ಕಾರ ಚಿಂತನೆ ನಡೆಸಿದೆ.


ಸರ್ಕಾರ ಈ ಕ್ರಮಕ್ಕೆ ಮುಂದಾದರೆ ಸಾರಿಗೆ ನಿಗಮಗಳ ಖಾಯಂ ನೌಕರರಿಗೂ ವಜಾ ಶಿಕ್ಷೆ ಸಿಗುವ ಸಾಧ‍್ಯತೆಯಿದೆ. ಈಗಾಗಲೇ ತರಬೇತಿ ನೌಕರರನ್ನು ವಜಾಗೊಳಿಸುವ ಪ್ರಕ್ರಿಯೆ ಆರಂಭಿಸಲಾಗಿದೆ. ಇನ್ನೀಗ ಖಾಯಂ ನೌಕರರಿಗೂ ವಜಾ ಶಿಕ್ಷೆಯ ಬಿಸಿ ನೀಡಲು ಸರ್ಕಾರ ಸಿದ್ಧತೆ ನಡೆಸಿದೆ.

ಸರ್ಕಾರದ ವಜಾ ಅಸ್ತ್ರಕ್ಕೆ ಬೆದರಿ ಕೆಲವರು ಈಗಾಗಲೇ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ತೆಲಂಗಾಣದಲ್ಲಿ ಈ ಹಿಂದೆ ಈ ರೀತಿ ಅನಿರ್ದಾಷ್ಟವಧಿ ಮುಷ್ಕರ ನಡೆಸಿದ್ದಕ್ಕೆ ಸಾವಿರಾರು ಖಾಯಂ ನೌಕರರನ್ನು ಸರ್ಕಾರ ಏಕಕಾಲಕ್ಕೆ ವಜಾ ಮಾಡಿತ್ತು. ಇಲ್ಲಿಯೂ ಅದೇ ಅಸ್ತ್ರ ಬಳಸಲು ಸರ್ಕಾರ ಚಿಂತನೆ ನಡೆಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments