ಮುರುಘಾಶ್ರೀ ಪ್ರಕರಣದಲ್ಲಿ ಸರ್ಕಾರ ಎಂಟ್ರಿ ಕೊಡಲ್ಲ: ಆರ್.ಅಶೋಕ್

Webdunia
ಶುಕ್ರವಾರ, 2 ಸೆಪ್ಟಂಬರ್ 2022 (11:38 IST)
ಬೆಂಗಳೂರು : ಮುರುಘಾ ಶರಣರ ಪೋಕ್ಸೊ ಪ್ರಕರಣದಲ್ಲಿ ಸರ್ಕಾರ ಎಂಟ್ರಿ ಕೊಡುವುದಿಲ್ಲ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಮುರುಘಾ ಶ್ರೀಗಳ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಠಗಳ ಬಗ್ಗೆ ಗೌರವ ಇರುತ್ತೆ. ಮಠಗಳಲ್ಲಿ ಈ ರೀತಿ ಆಗಬಾರದು. ಕಾನೂನು ಪ್ರಕಾರ ಪೊಲೀಸರು ಕೆಲಸ ಮಾಡುತ್ತಾರೆ.

ಕಾನೂನಿನಿಂದ ಏನು ಕ್ರಮ ಕೈಗೊಳ್ಳಬೇಕು ಕೈಗೊಳ್ಳಲಾಗುತ್ತೆ. ಇದರಲ್ಲಿ ಸರ್ಕಾರ ಎಂಟ್ರಿ ಕೊಡುವುದಿಲ್ಲ ಎಂದು ಹೇಳಿದ್ದಾರೆ.

ಕಾನೂನು ತನ್ನದೇ ಆದ ವ್ಯವಸ್ಥೆಯಲ್ಲಿ ಕೆಲಸ ಮಾಡುತ್ತಿದೆ. ಈ ನೆಲದ ಕಾನೂನು ಏನಿದೆಯೋ ಅದನ್ನ ಸರ್ಕಾರ ಪಾಲನೆ ಮಾಡಲಿದೆ. ಪೊಲೀಸರು ಕಾನೂನಿನ ಅಡಿಯಲ್ಲಿ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಂಪಿಯ ವಿರೂಪಾಕ್ಷದೇಗುಲ ಆನೆಯ ಸ್ಥಳಾಂತರ ಕ್ಷಣ ಎಂತವರಿಗೂ ಕಣ್ಣೀರು ತರಿಸುತ್ತದೆ, Video

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌ ವಿದಾಯ, ಸಚಿವರಿಗೆ ಮೆನುಗಿಂತ ಹುಲಿಯಾನ ಮಾತೇ ಮುಖ್ಯ

Karnataka Weather: ರಾಜ್ಯದಲ್ಲಿ ಇಂದು ಮಳೆಯನ್ನೂ ನಿರೀಕ್ಷಿಸಬಹುದೇ, ಇಲ್ಲಿದೆ ವರದಿ

ಕೋಪದಿಂದ ಬಂದ ಗೂಳಿ ಮಗುವನ್ನು ನೋಡಿ ಮಾಡಿದ ಕೆಲಸಕ್ಕೆ ಶಾಕ್ ಆಗ್ತೀರಿ Video

ಬಕ್ರೀದ್ ದಿನವೇ ಸಿದ್ದರಾಮಯ್ಯ ಸಿಎಂ ಸ್ಥಾನ ಬಲಿದಾನ

ಮುಂದಿನ ಸುದ್ದಿ
Show comments