Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ ಮರು ಆರಂಭಕ್ಕೆ ಸರ್ಕಾರ ಸೂಚನೆ...!

Webdunia
ಬುಧವಾರ, 24 ಮೇ 2023 (19:31 IST)
ಇಂದಿರಾ ಕ್ಯಾಂಟೀನ್ ಮರು ಆರಂಭಕ್ಕೆ ಸರ್ಕಾರ ಸೂಚಿಸಿದೆ.ಕೆಲವು ಕಡೆ ಕ್ಯಾಂಟೀನ್‌ನಲ್ಲಿ ಡಿಮಾಂಡ್ ಕಡಿಮೆ ಆಗಿತ್ತು.ಕೆಲವೆಡೆ ಉತ್ತೇಜನ ಕಡಿಮೆ ಆಗಿತ್ತು ಅಂತ ಕ್ಲೋಸ್ ಆಗಿತ್ತು.ಇರೋ ಕ್ಯಾಂಟೀನ್‌ಗಳ ಪೈಕಿ ೧೦ ಮೊಬೈಲ್ ಕ್ಯಾಂಟೀನ್ ಕ್ಲೋಸ್ ಆಗಿದೆ.೨೪೩ ಕಡೆಯೂ ಕ್ಯಾಂಟೀನ್ ಆರಂಭಿಸುತ್ತೇವೆ .ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಜಯರಾಂ ರಾಯ್‌ಪುರ ಹೇಳಿದ್ದಾರೆ
 
ಅಲ್ಲದೇ ಇಂದಿರಾ ಕಿಚನ್‌ಗಳ ಅಡುಗೆ ಮನೆಯಲ್ಲಿನ ಐಟಂಗಳನ್ನ ರೀಪ್ಲೇಸ್ ಮಾಡಬೇಕಿದೆ.೧‌ ತಿಂಗಳೊಳಗೆ ಆರಂಭಿಸೋ ಗುರಿ ಹೊಂದಿದ್ದೇವೆ.ಟೆಂಡರ್ ಆದ ನಂತರ ಯಾರಿಗೆ ಎಂದು ನಿರ್ಧಾರ ಆಗಲಿದೆ.ಮೊದಲು ತಿಂಡಿ ಕ್ವಾಂಟಿಟಿ ಕಡಿಮೆ ಇತ್ತು.ಈಗ ಅದನ್ನು ಹೆಚ್ಚು ಮಾಡಲು ನಿರ್ಧಾರ ಆಗಿದೆ.ತಿಂಡಿಯ ಬೆಲೆ ಕೂಡ ೫ ರಿಂದ ೧೦ ರೂಪಾಯಿಗೆ ಏರಿಕೆ ಮಾಡಲಾಗುತ್ತೆ.ರಾತ್ರಿ ಊಟಕ್ಕೆ ಬೇಡಿಕೆ ಕಡಿಮೆ ಇದ್ದು, ಅದು ಹಾಗೆಯೇ ಮುಂದುವರೆದಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಜಯರಾಂ ರಾಯ್‌ಪುರ ಹೇಳಿದ್ರು
 
ಇಂದಿರಾ ಕ್ಯಾಂಟೀನ್ ಅಕ್ರಮ ವಿಷಯವಾಗಿಯೂ ಪ್ರತಿಕ್ರಿಯಿಸಿದ್ದು,ಅಕ್ರಮ ಆಗಿರೋದಕ್ಕಿಂತ ಹಣ ಪಾವತಿಯಾಗಿಲ್ಲ ಅನ್ನೋ ದೂರು ಕೇಳಿಬಂದಿದೆ.ಮಾರ್ಷಲ್ಸ್‌ ನೀಡೋ ಆಧಾರದ ಮೇಲೆ ಮೊತ್ತ ಪಾವತಿ ಮಾಡಿದ್ದೇವೆ.೨ - ೩ ವರ್ಷಗಳಿಂದ ಯಾವುದೇ ತೊಂದರೆ ಇಲ್ಲ.೧೨೦ - ೧೩೦ ಕ್ಯಾಂಟೀನ್ ಸುಸ್ಥಿತಿಯಲ್ಲಿದೆ.೧ ತಿಂಗಳಲ್ಲಿ‌ ಟೆಂಡರ್ ಆಗಲಿದೆ .ಗುತ್ತಿಗೆದಾರರಿಗೆ ಹಳೆ ಪೇಮೆಂಟ್ ಆಗಲಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಜಯರಾಂ ರಾಯ್‌ಪುರ ಹೇಳಿದ್ದಾರೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ