Webdunia - Bharat's app for daily news and videos

Install App

ರಾಷ್ಟಪತಿಗಳ ಉದ್ಯಾನ ವನ ನಿರ್ವಹಣೆಗೆ ಸರಕಾರದ ಹಣ ದುಂದುವೆಚ್ಚ: ಆರೋಪ

Webdunia
ಗುರುವಾರ, 12 ಜುಲೈ 2018 (16:48 IST)
ರಾಷ್ಟಪತಿಗಳ ಉದ್ಯಾನ ವನ ನಿರ್ವಹಣೆಗೆ ಸರಕಾರದ ಹಣ ದುಂದು ವೆಚ್ಚ ಮಾಡಿದ್ದಾರೆ ಎಂದು ಬೆಳಗಾವಿಯಲ್ಲಿ ಆರ.ಟಿ.ಐ ಕಾರ್ಯಕರ್ತ ಭೀಮಪ್ಪ ಗಡಾದ ಆರೋಪ ಮಾಡುತ್ತಿದ್ದಾರೆ.

3 ವರ್ಷದಲ್ಲಿ ಉದ್ಯಾನ ವನ ನಿರ್ವಹಣೆಗೆ 12 ಕೋಟಿ 70 ಲಕ್ಷಕ್ಕೂ ಅಧಿಕ ವೆಚ್ಚ ಮಾಡಿದ್ದಾರೆ. 1 ಕೋಟಿ 40 ಲಕ್ಷ ವೆಚ್ಚದಲ್ಲಿ ಯಂತ್ರೋಪಕರಣಗಳ ಖರೀದಿ ಮಾಡಿದ್ದಾರೆ. ಇನ್ನು 2018ರ ಫೆಬ್ರವರಿ ಒಂದು ತಿಂಗಳಲ್ಲಿ ಕೆಲಸಗಾರರ ವೇತನಕ್ಕಾಗಿ 72 ಲಕ್ಷ ರುಪಾಯಿ ವೆಚ್ಚ ಮಾಡಲಾಗಿದೆ.‌ಮೂರು ವರ್ಷಗಳಲ್ಲಿ ಅಂದಾಜು ಉದ್ಯಾನ ವನಕ್ಕಾಗಿ 20 ಕೋಟಿ ಅಧಿಕ ಹಣ ವೆಚ್ಚ ಮಾಡಿದ್ದಾರೆ.

ಸರ್ಕಾರದ ಅನೇಕ ಯೋಜನೆಗಳಿಗೆ ಹಣದ ಕೊರತೆ ಇದ್ದು ಹೀಗಿರುವಾಗ ರಾಷ್ಟ್ರಪತಿಗಳ ಉದ್ಯಾನ ವನಕ್ಕೆ ಕೋಟ್ಯಾಂತರ ರುಪಾಯಿ ದುಂದುವೆಚ್ಚ ಮಾಡಲಾಗುತ್ತಿದೆ ಎಂದು ಭೀಮಪ್ಪ ಗಡಾದ ಆರೋಪ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments