Webdunia - Bharat's app for daily news and videos

Install App

ಮೂರನೇ ಅಲೆ ತಡೆಯಲು ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸಲು ಸಿದ್ಧತೆ ಶುರು

Webdunia
ಬುಧವಾರ, 7 ಜುಲೈ 2021 (11:42 IST)
ಬೆಂಗಳೂರು: ಕೊರೋನಾ ಮೂರನೇ ಅಲೆ ತಡೆಯಲು ರಾಜ್ಯ ಸರ್ಕಾರ ಈಗಿನಿಂದಲೇ ತಯಾರಿ ನಡೆಸಲು ಆರಂಭಿಸಿದೆ.

 
ಮೂರನೇ ಅಲೆ ಮಕ್ಕಳ ಮೇಲೆ ಅದರಲ್ಲೂ ಪೌಷ್ಠಿಕತೆಯ ಕೊರತೆಯಿಂದ ಬಳಲುತ್ತಿರುವ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂಬ ವರದಿ ಬೆನ್ನಲ್ಲೇ ತಜ್ಞರ ಸಮಿತಿ ಅಪೌಷ್ಠಿಕತೆ ನಿವಾರಿಸಲು ಈ ವಾರವೇ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

ಈ ವರದಿಯನ್ವಯ ಸರ್ಕಾರ ಮಕ್ಕಳ ಅಪೌಷ್ಠಿಕತೆ ನಿವಾರಿಸಲು ಕ್ರಮ ಕೈಗೊಳ್ಳಲಿದೆ. ಅಪೌಷ್ಠಿಕತೆ ನಿವಾರಿಸಲು ಅಂಗನವಾಡಿ ಮಕ್ಕಳಿಗೆ ಮೊಟ್ಟೆ, ಹಾಲು ಒದಗಿಸಲಾಗುತ್ತಿದೆ. ಮೂರನೇ ಅಲೆ ತಡೆಯಲು ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸಲು ವ್ಯವಸ್ಥೆ ಮಾಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫೆ.8ರಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ: ಸಂದರ್ಶಕರಿಗೆ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಶುರು

ಶ್ರೀರಾಮನ ಆಶೀರ್ವಾದದಿಂದಲೇ ಈ ಅವಕಾಶ ಲಭಿಸಿತು: ರಾಮಮಂದಿರ ಮೊದಲ ಸಿಇಒ ಜಿತೇಂದ್ರ ಮಿಶ್ರಾ ಪ್ರತಿಕ್ರಿಯೆ

ಮುಸ್ಲಿಮರು ನಮ್ಮ ಬಾಂಧವರು ಎಂದಿರುವ ಮೋಹನ್ ಭಾಗವತ್ ಹಿಂದಿನ ಉದ್ದೇಶ ಬೇರೆನೇ ಎಂದ ರಿಝ್ವಾನ್ ಅರ್ಷದ್

ದೂರು ಕೊಡಲು ಬಂದ ಬಾಲಕಿಯ ಕೈ ತಿರುಚಿದ ಶಿಕ್ಷಕ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಎಲ್ಲವೂ ಚೆನ್ನಾಗಿದೆ ಎಂದು ಹೇಳುತ್ತಿರುವಾಗಲೇ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದ ರಿಮೋಟ್ ಕಂಟ್ರೋಲ್ಡ್‌ ವಾಹನ, ವೈರಲ್ ವಿಡಿಯೋ

ಮುಂದಿನ ಸುದ್ದಿ
Show comments