Webdunia - Bharat's app for daily news and videos

Install App

ಮೂರನೇ ಅಲೆ ತಡೆಯಲು ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸಲು ಸಿದ್ಧತೆ ಶುರು

Webdunia
ಬುಧವಾರ, 7 ಜುಲೈ 2021 (11:42 IST)
ಬೆಂಗಳೂರು: ಕೊರೋನಾ ಮೂರನೇ ಅಲೆ ತಡೆಯಲು ರಾಜ್ಯ ಸರ್ಕಾರ ಈಗಿನಿಂದಲೇ ತಯಾರಿ ನಡೆಸಲು ಆರಂಭಿಸಿದೆ.

 
ಮೂರನೇ ಅಲೆ ಮಕ್ಕಳ ಮೇಲೆ ಅದರಲ್ಲೂ ಪೌಷ್ಠಿಕತೆಯ ಕೊರತೆಯಿಂದ ಬಳಲುತ್ತಿರುವ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂಬ ವರದಿ ಬೆನ್ನಲ್ಲೇ ತಜ್ಞರ ಸಮಿತಿ ಅಪೌಷ್ಠಿಕತೆ ನಿವಾರಿಸಲು ಈ ವಾರವೇ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

ಈ ವರದಿಯನ್ವಯ ಸರ್ಕಾರ ಮಕ್ಕಳ ಅಪೌಷ್ಠಿಕತೆ ನಿವಾರಿಸಲು ಕ್ರಮ ಕೈಗೊಳ್ಳಲಿದೆ. ಅಪೌಷ್ಠಿಕತೆ ನಿವಾರಿಸಲು ಅಂಗನವಾಡಿ ಮಕ್ಕಳಿಗೆ ಮೊಟ್ಟೆ, ಹಾಲು ಒದಗಿಸಲಾಗುತ್ತಿದೆ. ಮೂರನೇ ಅಲೆ ತಡೆಯಲು ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸಲು ವ್ಯವಸ್ಥೆ ಮಾಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments