Webdunia - Bharat's app for daily news and videos

Install App

ಕೆಟ್ಟ ಮೇಲೆ ಬುದ್ಧಿ ಕಲಿತ ರಾಜ್ಯ ಸರ್ಕಾರ

Webdunia
ಗುರುವಾರ, 8 ಮಾರ್ಚ್ 2018 (10:11 IST)
ಬೆಂಗಳೂರು: ಲೋಕಾಯುಕ್ತ ಕಚೇರಿಗೇ ನುಗ್ಗಿ ದುಷ್ಕರ್ಮಿಯೊಬ್ಬ ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿಯವರಿಗೆ ಚೂರಿ ಇರಿದ ಪ್ರಕರಣವಾದ ಮೇಲೆ ರಾಜ್ಯ ಸರ್ಕಾರ ಇಲ್ಲಿನ ಭದ್ರತಾ ಲೋಪ ಸರಿಪಡಿಸಲು ಮುಂದಾಗಿದೆ.

ಲೋಕಾಯುಕ್ತ ಕಚೇರಿ ಸೇರಿದಂತೆ ಪ್ರಮುಖ ಕಚೇರಿಗಳಿಗೆ ಇನ್ನು ಮುಂದೆ ಪಾರ್ಲಿಮೆಂಟ್ ಮಾದರಿ ಭದ್ರತೆ ಒದಗಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಪ್ರಕರಣ ದೊಡ್ಡ ಭದ್ರತಾ ವೈಫಲ್ಯಕ್ಕೆ ಸಾಕ್ಷಿಯಾಗಿರುವುದರಿಂದ ಸರ್ಕಾರ ಟೀಕೆಗೆ ಗುರಿಯಾಗಿದೆ.

ಇಲ್ಲಿ ಮೆಟಲ್ ಡಿಟೆಕ್ಟರ್ ಹಾಳಾಗಿ ತುಂಬಾ ದಿನಗಳೇ ಆಗಿದ್ದರೂ ಸರಿಪಡಿಸಿರಲಿಲ್ಲ. ಇದೀಗ ಚೂರಿ ಇರಿತ ಪ್ರಕರಣವಾದ ನಂತರ ಎಚ್ಚೆತ್ತ ಸರ್ಕಾರ ಕೂಡಲೇ ಇದನ್ನು ಸರಿಪಡಿಸಲು ಮುಂದಾಗಿದೆ. ಅಂತೂ ಎಚ್ಚೆತ್ತುಕೊಳ್ಳಬೇಕಾದರೆ ಇಂತಹ ಘಟನೆಗಳೇ ನಡೆಯಬೇಕಾಗುವುದು ವಿಪರ್ಯಾಸವೇ ಸರಿ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments