Webdunia - Bharat's app for daily news and videos

Install App

ಬಿಬಿಎಂಪಿ ಆಯ್ತು, ಇದೀಗ ಪೊಲೀಸ್ ಕಮೀಷನರೇಟ್‌ ವಿಭಜನೆಗೆ ಮುಂದಾದ ಸರಕಾರ

Webdunia
ಬುಧವಾರ, 26 ಅಕ್ಟೋಬರ್ 2016 (11:33 IST)
ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆಗೆ ಮುಂದಾಗಿದ್ದ ರಾಜ್ಯ ಸರಕಾರ, ಇದೀಗ ನಗರ ಪೊಲೀಸ್ ಕಮೀಷನರೇಟ್‌ನ್ನು ವಿಭಜಿಸಲು ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. 
 
ನಗರದ ವ್ಯಾಪ್ತಿ ಹೆಚ್ಚಾಗಿರುವುದರ ಜೊತೆಗೆ ಜನಸಂಖ್ಯೆ ಪ್ರಮಾಣ ಸಹ ಅಧಿಕವಾಗಿತ್ತಿದೆ. ಇದರಿಂದ ನಗರದಲ್ಲಿ ಅಪರಾಧ ಚಟುವಟಿಕೆಗಳ ಪ್ರಮಾಣ ಹೆಚ್ಚಳವಾಗಿದ್ದು, ಕಾನೂನು ಸುವ್ಯವಸ್ಥೆ ಸವಾಲಾಗಿ ಮರಿಣಮಿಸುತ್ತಿದೆ. ಹೀಗಾಗಿ ಸರಕಾರ ಪೊಲೀಸ್ ಕಮೀಷನರೇಟ್ ವಿಭಜನೆಗೆ ರಾಜ್ಯ ಸರಕಾರ ಮುಂದಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. 
 
ಒಬ್ಬರೇ ಪೊಲೀಸ್ ಆಯುಕ್ತರಿಂದ ನಗರದ ಸುಮಾರು ಒಂದು ಕೋಟಿ ಜನರಿಗೆ ರಕ್ಷಣೆ ಒದಗಿಸುವುದು ಸಾಧ್ಯವಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, ಪೂರ್ವ ಹಾಗೂ ಪಶ್ಚಿಮ ಇಲ್ಲವೇ ನಗರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊರವಲಯದ ಕೆಲವು ಪೊಲೀಸ್ ಠಾಣೆಗಳನ್ನು ನಗರ ವ್ಯಾಪ್ತಿಗೆ ಸೇರಿಸಿಕೊಂಡು ಕಮೀಷನರೇಟ್‌ ವಿಭಜನೆ ಮಾಡಲು ಉದ್ದೇಶಿಸಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments