Webdunia - Bharat's app for daily news and videos

Install App

ಬಿಬಿಎಂಪಿ ಆಯ್ತು, ಇದೀಗ ಪೊಲೀಸ್ ಕಮೀಷನರೇಟ್‌ ವಿಭಜನೆಗೆ ಮುಂದಾದ ಸರಕಾರ

Webdunia
ಬುಧವಾರ, 26 ಅಕ್ಟೋಬರ್ 2016 (11:33 IST)
ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆಗೆ ಮುಂದಾಗಿದ್ದ ರಾಜ್ಯ ಸರಕಾರ, ಇದೀಗ ನಗರ ಪೊಲೀಸ್ ಕಮೀಷನರೇಟ್‌ನ್ನು ವಿಭಜಿಸಲು ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ. 
 
ನಗರದ ವ್ಯಾಪ್ತಿ ಹೆಚ್ಚಾಗಿರುವುದರ ಜೊತೆಗೆ ಜನಸಂಖ್ಯೆ ಪ್ರಮಾಣ ಸಹ ಅಧಿಕವಾಗಿತ್ತಿದೆ. ಇದರಿಂದ ನಗರದಲ್ಲಿ ಅಪರಾಧ ಚಟುವಟಿಕೆಗಳ ಪ್ರಮಾಣ ಹೆಚ್ಚಳವಾಗಿದ್ದು, ಕಾನೂನು ಸುವ್ಯವಸ್ಥೆ ಸವಾಲಾಗಿ ಮರಿಣಮಿಸುತ್ತಿದೆ. ಹೀಗಾಗಿ ಸರಕಾರ ಪೊಲೀಸ್ ಕಮೀಷನರೇಟ್ ವಿಭಜನೆಗೆ ರಾಜ್ಯ ಸರಕಾರ ಮುಂದಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. 
 
ಒಬ್ಬರೇ ಪೊಲೀಸ್ ಆಯುಕ್ತರಿಂದ ನಗರದ ಸುಮಾರು ಒಂದು ಕೋಟಿ ಜನರಿಗೆ ರಕ್ಷಣೆ ಒದಗಿಸುವುದು ಸಾಧ್ಯವಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, ಪೂರ್ವ ಹಾಗೂ ಪಶ್ಚಿಮ ಇಲ್ಲವೇ ನಗರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಹೊರವಲಯದ ಕೆಲವು ಪೊಲೀಸ್ ಠಾಣೆಗಳನ್ನು ನಗರ ವ್ಯಾಪ್ತಿಗೆ ಸೇರಿಸಿಕೊಂಡು ಕಮೀಷನರೇಟ್‌ ವಿಭಜನೆ ಮಾಡಲು ಉದ್ದೇಶಿಸಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದೂ ಈ ಜಿಲ್ಲೆಗಳಿಗೆ ಭಾರೀ ಮಳೆ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ಮುಂದಿನ ಸುದ್ದಿ
Show comments