Webdunia - Bharat's app for daily news and videos

Install App

ಪೌರ ಕಾರ್ಮಿಕರ ಆರೋಗ್ಯ ಚಿಕಿತ್ಸೆ ಭರಿಸಲು ಸರ್ಕಾರ ಚಿಂತನೆ

Webdunia
ಗುರುವಾರ, 15 ಡಿಸೆಂಬರ್ 2016 (07:47 IST)
ರಾಜ್ಯದಲ್ಲಿರುವ ಪೌರಕಾರ್ಮಿಕರ ಆರೋಗ್ಯ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಸರ್ಕಾರವೇ ಭರಿಸಲು ಚಿಂತನೆ ನಡೆಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ ಅವರು ತಿಳಿಸಿದರು. ರಾಜ್ಯದಲ್ಲಿ ಪೌರಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಭೆ ನಡೆಸಿ ವಿಧಾನಸೌಧದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದರು.
 
ಪೌರಕಾರ್ಮಿಕರು ಯಾರು ಮಾಡದಂತಹ ತ್ಯಾಗದ ಕೆಲಸ ಮಾಡುತ್ತಿದಾರೆ ಅವರಿಗೆ ಆರೋಗ್ಯ ಭತ್ಯೆ ಇಲ್ಲ ಹಾಗೂ ರಕ್ಷಣೆ ಸಹ ಇಲ್ಲದಂತಾಗಿದೆ ಎಂದ ಸಚಿವರು ಮ್ಯಾನ್ಹೋಲ್ ಸ್ವಚ್ಚಗೊಳಿಸುವ ಸಂದರ್ಭದಲ್ಲಿ ಈವರೆಗೆ ರಾಜ್ಯದಲ್ಲಿ ಸುಮಾರು 602 ಮಂದಿ ಪೌರಕಾರ್ಮಿಕರು ಮೃತಪಟ್ಟಿದ್ದಾರೆ. 
 
ಅದರಲ್ಲಿ ಈವರೆಗೆ ಕೆಲವರಿಗೆ ಮಾತ್ರ ಪರಿಹಾರದ ಹಣ ನೀಡಲಾಗಿದೆ. ಉಳಿದವರಿಗೆ ಪರಿಹಾರ ರೂಪದಲ್ಲಿ ನೀಡುವ 10 ಲಕ್ಷ ರೂ. ಹಣ ನೀಡಿಲ್ಲ ಕೂಡಲೇ ಮೃತ ಪೌರ ಕಾರ್ಮಿಕರಿಗೆ ಪರಿಹಾರದ ಹಣ ನೀಡುವಂತೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments