Webdunia - Bharat's app for daily news and videos

Install App

ಹೈದ್ರಾಬಾದ್-ಕರ್ನಾಟಕಕ್ಕೆ ಬಂಪರ್ ಆಫರ್, 12 ಸಾವಿರ ಹುದ್ದೆ ಭರ್ತಿ

Webdunia
ಶುಕ್ರವಾರ, 2 ಡಿಸೆಂಬರ್ 2016 (10:11 IST)
ಬರುವ ಮಾರ್ಚ್ 2017ರೊಳಗೆ ಕನಿಷ್ಠ 12 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಮತ್ತು ಮಾರ್ಚ್ 2018ರೊಳಗೆ 30 ಸಾವಿರ ಹುದ್ದೆಗಳನ್ನು ಹೈದ್ರಾಬಾದ್- ಕರ್ನಾಟಕ ಪ್ರದೇಶ ವ್ಯಾಪ್ತಿಯಲ್ಲಿ ಭರ್ತಿ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಶರಣಪ್ರಕಾಶ ಪಾಟೀಲ ಹೇಳಿದ್ದಾರೆ.
 
ಅವರು ಇಂದು ವಿಧಾನ ಪರಿಷತ್‍ನಲ್ಲಿ ನಿಯಮ 68 ಅಡಿಯಲ್ಲಿ ಶಾಸಕರುಗಳಾದ ಅಮರನಾಥ ಪಾಟೀಲ, ಬಿ.ಜಿ.ಪಾಟೀಲ, ಕೆ.ಬಿ.ಶಾಣಪ್ಪ, ರಘುನಾಥರಾವ್ ಮಲ್ಕಾಪೂರೆ ಸೇರಿದಂತೆ ಇತರ ಶಾಸಕರು ಆರಂಭಿಸಿದ ಹೈದ್ರಾಬಾದ್ ಕರ್ನಾಟಕ ಭಾಗದ ವಿಶೇಷ ಸ್ಥಾನ ಮಾನದಡಿ ಶಿಕ್ಷಣ, ಉದ್ಯೋಗ ಮತ್ತು ಮುಂಬಡ್ತಿಗಳಲ್ಲಿನ ಮೀಸಲಾತಿ ಹಾಗೂ ಮೂಲ ಸೌಕರ್ಯ ಅಭಿವೃದ್ದಧಿಗಾಗಿ ಸರಿಯಾದ ಅನುಷ್ಠಾನ ಜಾರಿಯಾಗದಿರುವ ಕುರಿತು ಆರಂಭಿಸಿದ ಚರ್ಚಗೆ ಸರ್ಕಾರದ ಪರವಾಗಿ ಸದನಕ್ಕೆ ಉತ್ತರಿಸುತ್ತಾ ಅವರು ಮಾತನಾಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ಮುಂದಿನ ಸುದ್ದಿ
Show comments