ಮೋದಿ ನಡುವಳಿಕೆ ಸುಧಾರಿಸಿಕೊಳ್ಳಲಿ ಎಂದ ಗೌಡ್ರು

Webdunia
ಸೋಮವಾರ, 18 ಮಾರ್ಚ್ 2019 (14:24 IST)
ಕಳೆದ ಐದು ವರ್ಷಗಳಲ್ಲಿ ದೇಶದ ವ್ಯವಸ್ಥೆಯಲ್ಲಿ ಹಲವು ಮಾರ್ಪಾಡುಗಳಾಗಿವೆ. ನಾನು ವ್ಯಕ್ತಿಗತವಾಗಿ ಮಾತನಾಡುವುದಿಲ್ಲ. ನರೇಂದ್ರ ಮೋದಿ ತಮ್ಮ‌ ನಡುವಳಿಕೆಯನ್ನ ಸುಧಾರಣೆ ಮಾಡಿಕೊಳ್ಳಬೇಕು. ಹೀಗಂತ ಜೆಡಿಎಸ್ ವರಿಷ್ಠ ಸಲಹೆ ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ ನೀಡಿದ್ದು, ಪ್ರಧಾನಿ ಮೋದಿಯವರು ದೇಶವನ್ನ ಎಲ್ಲಿಗೆ ಕೊಂಡ್ಯೊಯಲ್ಲಿದ್ದಾರೆ ಎನ್ನುವ ಅನುಮಾನ ಕಾಡುತ್ತಿದೆ. ಸಂಸತ್ ನಲ್ಲಿ ಹೆಚ್ಚು ಮಾತನಾಡಲು ಅವಕಾಶ ನೀಡಿಲ್ಲ.

ನಮಗೆ  ನಮಗೆ ಸಂಖ್ಯಾ ಬಲ ಇಲ್ಲ ಆದ್ದರಿಂತ ನಮಗೆ ಮಾತನಾಡಲು 2 ರಿಂದ 3 ನಿಮಿಷ ಕಾಲಾವಕಾಶ ನೀಡುತ್ತಾರೆ.
ಮೋದಿ ಪ್ರಧಾನಿಯಾದ ಬಳಿಕ ಬಹುತೇಕ ಎಲ್ಲ ರಾಷ್ಟಗಳಿಗೆ ಹೋಗಿದ್ದಾರೆ. ಈ ಕಾರಣದಿಂದ ನಮ್ಮ ದೇಶದ ವೈರಿ ಯಾರು ಅಂತ ಗುರುತಿಸಲು ಕಷ್ಟವಾಗಿದೆ ಎಂದರು.

ಮೋದಿ ಒಮ್ಮ ಅವರ ತಾಯಿ‌ ಆಶೀರ್ವಾದ ಪಡೆಯಲು ಗುಜರಾತ್ ಗೆ ಹೋಗಿದ್ದರು, ಅವರಿದ್ದ ಸ್ಥಳಕ್ಕೆ ಚೀನಾದ ಅಧ್ಯಕ್ಷರನ್ನ ಕರೆಸಿದ್ದರು.

ನಾನು ಪ್ರಧಾನಿಯಾಗುವುದಕ್ಕೂ ಮುಂಚಿನ ಪ್ರಧಾನಿಗಳು ಯಾರು ಕಾಶ್ಮೀರಕ್ಕೆ ಭೇಟಿ ನೀಡಿರಲಿಲ್ಲ.

ನಾನು ಪ್ರಧಾನಿಯಾದ ಬಳಿಕ ಕಾಶ್ಮೀರಕ್ಕೆ ಭೇಟಿ ನೀಡಿದೆ. ನಾನು ಬರುತ್ತಿದ್ದೇನೆ ಅಂತ ಅಲ್ಲಿನ ರಾಜ್ಯಪಾಲರು ಸೇರಿದಂತೆ ನನಗೆ ಆತ್ಮೀಯವಾಗಿ ಬರಮಾಡಿಕೊಂಡರು. ಅಲ್ಲಿನವರು ಸಾಕಷ್ಟು ಮಂದಿ‌  ಜೀವನವನ್ನ ಸಾಗಿಸುವುದಕ್ಕೆ ಕಷ್ಡವಾಗಿದೆ ಎಂದು ಹೇಳಿದ್ದರು. ಆಗ ನಾನು ಅಲ್ಲಿನ ಸಮಸ್ಯೆಗೆ ಪರಿಹಾರ ಮಾಡಲು ಮುಂದಾಗಿ ರೈಲ್ವೆ ಸೇರಿದಂತೆ ಹಲವು ಯೋಜನೆಗಳನ್ನ ಕಾಶ್ಮೀರಕ್ಕೆ ಕೂಡುಗೆಯನ್ನಾಗಿ ನೀಡಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ರಾಜ್ಯ ಸರ್ಕಾರ ಬಾಂಗ್ಲಾದೇಶವರಿಗೆ ಪೌರತ್ವ ಕೊಡಲು ಆಗುತ್ತದೆಯೇ

ಮಗುವನ್ನು ನೆಲಕ್ಕೆ ಬಡಿದು ಕೊಂದ ಪಾಪಿಗೆ ಗಲ್ಲು ಶಿಕ್ಷೆ: ಎಲ್ಲಾ ಪ್ರಕರಣವೂ ಇಷ್ಟು ಬೇಗ ಇತ್ಯರ್ಥವಾಗಬೇಕು ಎಂದ ಪಬ್ಲಿಕ್

ಒಂದು ಸೂರು, ಆರು ತಲೆಮಾರುಗಳು, 83 ಸದಸ್ಯರು, ನಾಗಪ್ಪರ ಅವಿಭಕ್ತ ಕುಟುಂಬದ ಒಂದು ಲುಕ್, Video

ಮುಂದಿನ ಸುದ್ದಿ
Show comments